ಸೋಲಿಗೆ ಕಾರಣ : ಕಾಂಗ್ರೆಸ್‌ನಿಂದ ರಾಜಣ್ಣ ಉಚ್ಛಾಟನೆಗೆ ಒತ್ತಾಯ!

May 29, 2019, 2:03 PM IST

ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸೋಲಿಗೆ ಕೆ.ಎನ್. ರಾಜಣ್ಣರನ್ನು ಉಚ್ಛಾಟನೆ ಮಾಡಬೇಕೆಂದು  ಹೈಕಮಾಂಡ್‌ಗೆ ದೂರು ಸಲ್ಲಿಸಲಾಗಿದೆ.