‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

Published : Jul 29, 2019, 06:23 PM ISTUpdated : Jul 29, 2019, 06:31 PM IST

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?