‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

Published : Jul 29, 2019, 06:23 PM ISTUpdated : Jul 29, 2019, 06:31 PM IST

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!