‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

Published : Jul 29, 2019, 06:23 PM ISTUpdated : Jul 29, 2019, 06:31 PM IST

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ