‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

Published : Jul 29, 2019, 06:23 PM ISTUpdated : Jul 29, 2019, 06:31 PM IST

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?