‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

Published : Jul 29, 2019, 06:23 PM ISTUpdated : Jul 29, 2019, 06:31 PM IST

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!