‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

Published : Jul 29, 2019, 06:23 PM ISTUpdated : Jul 29, 2019, 06:31 PM IST

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

19:29ಕೈ ಜಾರುತ್ತಿದೆಯಾ ಬಲೂಚ್? ಪಾಕ್ ಸಚಿವರೇ ಒಪ್ಪಿಕೊಂಡ ಸತ್ಯ: ಪಾಕ್ ಸೇನೆಗಿಂತಾ ಬಂಡುಕೋರರೇ ಹೈ-ಟೆಕ್!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!