Jul 31, 2019, 4:26 PM IST
ಬೆಂಗಳೂರು (ಜು.31): ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ಧಾರ್ಥರ ಸಾವು ಆರ್ಥಿಕ ವ್ಯವಹಾರ ಮತ್ತು ತೆರಿಗೆ ಇಲಾಖೆ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಎಬ್ಬಿಸಿದೆ. ಸಿದ್ಧಾರ್ಥ ಬರೆದಿದ್ದಾರೆನ್ನಲಾದ ಪತ್ರವೊಂದರಲ್ಲಿ ಆದಾಯ ತೆರಿಗೆ ಇಲಾಖೆಯ ಕಿರುಕುಳವನ್ನು ಬಿಚ್ಚಿಟ್ಟಿದೆ. ಆ ಹಿನ್ನೆಲೆಯಲ್ಲಿ ಪೊಲೀಸರು ಆದಾಯ ತೆರಿಗೆ ಇಲಾಖೆ ಡೈರೆಕ್ಟರ್ ಜನರಲ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುತ್ತಾ?