ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

Published : Sep 17, 2019, 10:36 AM ISTUpdated : Sep 17, 2019, 04:34 PM IST

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!