ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

Published : Sep 17, 2019, 10:36 AM ISTUpdated : Sep 17, 2019, 04:34 PM IST

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?