ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

Published : Sep 17, 2019, 10:36 AM ISTUpdated : Sep 17, 2019, 04:34 PM IST

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!