ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

Published : Sep 17, 2019, 10:36 AM ISTUpdated : Sep 17, 2019, 04:34 PM IST

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!