ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

Published : Sep 17, 2019, 10:36 AM ISTUpdated : Sep 17, 2019, 04:34 PM IST

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್