ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

ಇದೆಂಥಾ ಪದ್ಧತಿ! ದಲಿತ ಎನ್ನುವ ಕಾರಣಕ್ಕೆ ಊರಿನೊಳಗೆ ಬರದಂತೆ ತಡೆದ ಗ್ರಾಮಸ್ಥರು!

Published : Sep 17, 2019, 10:36 AM ISTUpdated : Sep 17, 2019, 04:34 PM IST

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

ಜನಪ್ರತಿನಿಧಿಗೂ ತಟ್ಟಿದ ಅಸ್ಪೃಶ್ಯತೆಯ ಬಿಸಿ. ಗ್ರಾಮಸ್ಥರ ಮಡಿವಂತಿಕೆಗೆ ಬೆಚ್ಚಿ ಬಿದ್ದರು ಜನನಾಯಕ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣ ಸ್ವಾಮಿಗೆ ಗ್ರಾಮಸ್ಥರು ಒಳ ಬರದಂತೆ ನಿರ್ಬಂಧ ಹೇರಿದ್ದಾರೆ. ಗ್ರಾಮದ ಗಡಿಯಲ್ಲೇ ಸಂಸದರ ಕಾರು ತಡೆದಿದ್ದಾರೆ. ಪಾವಗಡ ತಾಲೂಕಿನ ಪರಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ನಾರಾಯಣ ಸ್ವಾಮಿ ಬಂದಿದ್ದರು. ಈ ಗ್ರಾಮಕ್ಕೆ ಯಾವುದೇ ದಲಿತರಿಗೆ ಪ್ರವೇಶವಿಲ್ಲ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?