'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

Published : Jun 18, 2019, 06:12 PM ISTUpdated : Jun 18, 2019, 06:25 PM IST

ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ. ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, [ಜೂ.18]: ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ.

ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದು,  ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ ಎಂದು ಸಲಹೆ ನೀಡಿದ್ದಾರೆ. ಹಾಗಾದ್ರೆ ಸಲಹೆ ನೀಡಿದ ನಾಯಕ ಯಾರು..? ವಿಡಿಯೋದಲ್ಲಿ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?