'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

Published : Jun 18, 2019, 06:12 PM ISTUpdated : Jun 18, 2019, 06:25 PM IST

ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ. ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, [ಜೂ.18]: ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ.

ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದು,  ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ ಎಂದು ಸಲಹೆ ನೀಡಿದ್ದಾರೆ. ಹಾಗಾದ್ರೆ ಸಲಹೆ ನೀಡಿದ ನಾಯಕ ಯಾರು..? ವಿಡಿಯೋದಲ್ಲಿ ನೋಡಿ.

19:29ಕೈ ಜಾರುತ್ತಿದೆಯಾ ಬಲೂಚ್? ಪಾಕ್ ಸಚಿವರೇ ಒಪ್ಪಿಕೊಂಡ ಸತ್ಯ: ಪಾಕ್ ಸೇನೆಗಿಂತಾ ಬಂಡುಕೋರರೇ ಹೈ-ಟೆಕ್!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!