'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

Published : Jun 18, 2019, 06:12 PM ISTUpdated : Jun 18, 2019, 06:25 PM IST

ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ. ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, [ಜೂ.18]: ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ.

ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದು,  ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ ಎಂದು ಸಲಹೆ ನೀಡಿದ್ದಾರೆ. ಹಾಗಾದ್ರೆ ಸಲಹೆ ನೀಡಿದ ನಾಯಕ ಯಾರು..? ವಿಡಿಯೋದಲ್ಲಿ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!