'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

Published : Jun 18, 2019, 06:12 PM ISTUpdated : Jun 18, 2019, 06:25 PM IST

ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ. ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, [ಜೂ.18]: ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ.

ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದು,  ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ ಎಂದು ಸಲಹೆ ನೀಡಿದ್ದಾರೆ. ಹಾಗಾದ್ರೆ ಸಲಹೆ ನೀಡಿದ ನಾಯಕ ಯಾರು..? ವಿಡಿಯೋದಲ್ಲಿ ನೋಡಿ.

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
20:31Israel's role in Iran conflict ಹಾರ್ಮುಜ್ ಹಸ್ತಕ್ಷೇಪ; ಇರಾನ್ ಕೊರಳಿಗೆ 22 ರಾಷ್ಟ್ರಗಳ ಉರುಳು!
25:24ಗಲ್ಫ್ ಸ್ವರ್ಗಕ್ಕೆ ಯುದ್ಧದ ಶಾಪ: ತೈಲ ಸಾಮ್ರಾಜ್ಯದ ಅಂತ್ಯ? ಸ್ಮಶಾನವಾಗ್ತಿವೆ ಐಷಾರಾಮಿ ನಗರಗಳು
19:03ಅಮೆರಿಕಾಗೆ ಕಾಡ್ತಿದ್ಯಾ 'ವಿಯೆಟ್ನಾಂ ಸಿಂಡ್ರೋಮ್'? ಪ್ರತಿದಿನ 2 ಬಿಲಿಯನ್ ಡಾಲರ್ ಉಡೀಸ್, ದೊಡ್ಡಣ್ಣ ಜೇಬಿಗೇ ಕನ್ನ!
24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
19:31ದೊಡ್ಡಣ್ಣನ ಗರ್ವಭಂಗ! ನಾವು ಬೆಚ್ಚಿ ಬಿದ್ದಿದ್ದೇವೆ; ಕದನದ ಕಹಿಸತ್ಯ ಒಪ್ಪಿಕೊಂಡ ಟ್ರಂಪ್
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು