ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ?  ಡಿ.ಕೆ.ಶಿವಕುಮಾರ್  ಕನಸಿನ ಕೂಸಿಗೆ  ನೂರೆಂಟು ವಿಘ್ನ

ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ? ಡಿ.ಕೆ.ಶಿವಕುಮಾರ್ ಕನಸಿನ ಕೂಸಿಗೆ ನೂರೆಂಟು ವಿಘ್ನ

Published : Jun 10, 2025, 12:57 PM ISTUpdated : Jun 10, 2025, 12:58 PM IST

ಕನಸಿನ ಯೋಜನೆಗೆ ನೂರೆಂಟು ವಿಘ್ನಗಳೇಕೆ..? ಹೇಮಾವತಿ ನದಿ ನೀರಿಗಾಗಿ ಧಗಧಗಿಸಿದ್ದೇಕೆ ಕಲ್ಪತರು ನಾಡು..? ಹೋರಾಟದ ಕಿಚ್ಚಿನ ಮಧ್ಯೆ ಮುಂದೇನ್ ಮಾಡ್ತಾರೆ ಡಿಕೆ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಜಲಾಯುಧ..ಬಂಡೆ ಬಡಬಾಗ್ನಿ

ಚಕ್ರವ್ಯೂಹದಲ್ಲಿ ಸಿಲುಕಿಕೊಂಡ್ರಾ ಡಿ.ಕೆ.ಶಿವಕುಮಾರ್..? ಕನಕವೀರನ ಸುತ್ತ ಎದ್ದು ನಿಂತಿದೆ ಜಲಾಗ್ನಿಯ ದಿಗ್ಬಂಧನ..! ನೀರಿನಿಂದಲೇ ಬೆಂಕಿಯ ಬಡಬಾಗ್ನಿ ಎದ್ದಿದೆ.. ಆಕ್ರೋಶದ ಜ್ವಾಲೆ ಹೊತ್ತಿಯುರಿದಿದೆ. ತಮ್ಮ ಬತ್ತಳಿಕೆಯಲ್ಲಿದ್ದ ಜಲಾಯುಧವನ್ನ ಝಳಪಿಸಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಅದುವೇ ತಿರುಗುಬಾಣವಾಯ್ತಾ..? ಕನಸಿನ ಯೋಜನೆಗೆ ನೂರೆಂಟು ವಿಘ್ನಗಳೇಕೆ..? ಹೇಮಾವತಿ ನದಿ ನೀರಿಗಾಗಿ ಧಗಧಗಿಸಿದ್ದೇಕೆ ಕಲ್ಪತರು ನಾಡು..? ಹೋರಾಟದ ಕಿಚ್ಚಿನ ಮಧ್ಯೆ ಮುಂದೇನ್ ಮಾಡ್ತಾರೆ ಡಿಕೆ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಜಲಾಯುಧ..ಬಂಡೆ ಬಡಬಾಗ್ನಿ

ಹೇಮಾವತಿ ಹಣಾಹಣಿಯ ಹಿಂದೆಯೇ ಡಿಕೆ ಎದುರು ಮತ್ತೊಂದು ಸವಾಲಿದೆ. ಅದು ಕೂಡ ಜಲಸಮರವೇ ಆದ್ರೂ ಅಖಾಡ ಬೇರೆ. ಹಾಗಿದ್ರೆ ಎಲ್ಲಿ ನಡೆಯುತ್ತಿದೆ ಆ ಜಲಸಂಘರ್ಷ..? ಆ ಸಂಘರ್ಷಕ್ಕೆ ಕಾರಣ ಏನು. ಜ್ವಾಲಾಮುಖಿಯಂತೆ ಕುದ್ದಿದ್ದ ಹೇಮಾವತಿ ಲಿಂಕ್​ ಕೆನಾಲ್ ಯೋಜನೆ ವಿರುದ್ಧದ ಹೋರಾಟ ಶನಿವಾರ ಸ್ಫೋಟಸಿದೆ. ಇದು ತುಮಕೂರಿನ ಕಥೆ. ಅತ್ತ ಮತ್ತೊಂದು ಜಿಲ್ಲೆಯಲ್ಲಿಯೂ ಬೂದಿ ಮುಚ್ಚಿದ ಕೆಂಡದಂತಿದೆ ಜಲಸಮರದ ಸ್ಥಿತಿ. ಅಲ್ಲಿಯೂ ಕಿಚ್ಚು ಹತ್ತಿಕೊಳ್ಳುವ ಆತಂಕ, ಅನುಮಾನ ಇದ್ದೇ ಇದೆ.

ಹಿಡಕಲ್ ಯೋಜನೆ ಬೂದಿ ಮುಚ್ಚಿದ ಕೆಂಡದಂತಿದ್ರೆ, ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ತುಮಕೂರು ಧಗಧಗಿಸಿ ಉರಿದಿತ್ತು. ಪ್ರತಿಭಟನೆ ನಿಂತರೂ, ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ರೂ ಜಟಾಪಟಿ ಮತ್ತೆ ಮುಂದುವರೆದಿದೆ. 
ಪ್ರತಿಭಟನೆ ನಿಂತಿದೆ. ಹೇಮಾವತಿ ಲಿಂ​​ಕ್​ ಕೆನಾಲ್ ಯೋಜನೆ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಕೂಡ ಬಿದ್ದಿದೆ. ಆದ್ರೆ ಇಷ್ಟಕ್ಕೆ ಎಲ್ಲವೂ ಮುಗಿದಿಲ್ಲ. ಮತ್ತೊಂದು ಸುತ್ತಿನ ಜಟಾಪಟಿ ಅಲ್ಲಿ ಶುರುವಾಗಿದೆ.

ಇದಾಗಿತ್ತು ಇವತ್ತಿನ ಸುವರ್ಣ ಸ್ಪೆಷಲ್, ನಮಸ್ಕಾರ

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more