ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ?  ಡಿ.ಕೆ.ಶಿವಕುಮಾರ್  ಕನಸಿನ ಕೂಸಿಗೆ  ನೂರೆಂಟು ವಿಘ್ನ

ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ? ಡಿ.ಕೆ.ಶಿವಕುಮಾರ್ ಕನಸಿನ ಕೂಸಿಗೆ ನೂರೆಂಟು ವಿಘ್ನ

Published : Jun 10, 2025, 12:57 PM ISTUpdated : Jun 10, 2025, 12:58 PM IST

ಕನಸಿನ ಯೋಜನೆಗೆ ನೂರೆಂಟು ವಿಘ್ನಗಳೇಕೆ..? ಹೇಮಾವತಿ ನದಿ ನೀರಿಗಾಗಿ ಧಗಧಗಿಸಿದ್ದೇಕೆ ಕಲ್ಪತರು ನಾಡು..? ಹೋರಾಟದ ಕಿಚ್ಚಿನ ಮಧ್ಯೆ ಮುಂದೇನ್ ಮಾಡ್ತಾರೆ ಡಿಕೆ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಜಲಾಯುಧ..ಬಂಡೆ ಬಡಬಾಗ್ನಿ

ಚಕ್ರವ್ಯೂಹದಲ್ಲಿ ಸಿಲುಕಿಕೊಂಡ್ರಾ ಡಿ.ಕೆ.ಶಿವಕುಮಾರ್..? ಕನಕವೀರನ ಸುತ್ತ ಎದ್ದು ನಿಂತಿದೆ ಜಲಾಗ್ನಿಯ ದಿಗ್ಬಂಧನ..! ನೀರಿನಿಂದಲೇ ಬೆಂಕಿಯ ಬಡಬಾಗ್ನಿ ಎದ್ದಿದೆ.. ಆಕ್ರೋಶದ ಜ್ವಾಲೆ ಹೊತ್ತಿಯುರಿದಿದೆ. ತಮ್ಮ ಬತ್ತಳಿಕೆಯಲ್ಲಿದ್ದ ಜಲಾಯುಧವನ್ನ ಝಳಪಿಸಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಅದುವೇ ತಿರುಗುಬಾಣವಾಯ್ತಾ..? ಕನಸಿನ ಯೋಜನೆಗೆ ನೂರೆಂಟು ವಿಘ್ನಗಳೇಕೆ..? ಹೇಮಾವತಿ ನದಿ ನೀರಿಗಾಗಿ ಧಗಧಗಿಸಿದ್ದೇಕೆ ಕಲ್ಪತರು ನಾಡು..? ಹೋರಾಟದ ಕಿಚ್ಚಿನ ಮಧ್ಯೆ ಮುಂದೇನ್ ಮಾಡ್ತಾರೆ ಡಿಕೆ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಜಲಾಯುಧ..ಬಂಡೆ ಬಡಬಾಗ್ನಿ

ಹೇಮಾವತಿ ಹಣಾಹಣಿಯ ಹಿಂದೆಯೇ ಡಿಕೆ ಎದುರು ಮತ್ತೊಂದು ಸವಾಲಿದೆ. ಅದು ಕೂಡ ಜಲಸಮರವೇ ಆದ್ರೂ ಅಖಾಡ ಬೇರೆ. ಹಾಗಿದ್ರೆ ಎಲ್ಲಿ ನಡೆಯುತ್ತಿದೆ ಆ ಜಲಸಂಘರ್ಷ..? ಆ ಸಂಘರ್ಷಕ್ಕೆ ಕಾರಣ ಏನು. ಜ್ವಾಲಾಮುಖಿಯಂತೆ ಕುದ್ದಿದ್ದ ಹೇಮಾವತಿ ಲಿಂಕ್​ ಕೆನಾಲ್ ಯೋಜನೆ ವಿರುದ್ಧದ ಹೋರಾಟ ಶನಿವಾರ ಸ್ಫೋಟಸಿದೆ. ಇದು ತುಮಕೂರಿನ ಕಥೆ. ಅತ್ತ ಮತ್ತೊಂದು ಜಿಲ್ಲೆಯಲ್ಲಿಯೂ ಬೂದಿ ಮುಚ್ಚಿದ ಕೆಂಡದಂತಿದೆ ಜಲಸಮರದ ಸ್ಥಿತಿ. ಅಲ್ಲಿಯೂ ಕಿಚ್ಚು ಹತ್ತಿಕೊಳ್ಳುವ ಆತಂಕ, ಅನುಮಾನ ಇದ್ದೇ ಇದೆ.

ಹಿಡಕಲ್ ಯೋಜನೆ ಬೂದಿ ಮುಚ್ಚಿದ ಕೆಂಡದಂತಿದ್ರೆ, ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ತುಮಕೂರು ಧಗಧಗಿಸಿ ಉರಿದಿತ್ತು. ಪ್ರತಿಭಟನೆ ನಿಂತರೂ, ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ರೂ ಜಟಾಪಟಿ ಮತ್ತೆ ಮುಂದುವರೆದಿದೆ. 
ಪ್ರತಿಭಟನೆ ನಿಂತಿದೆ. ಹೇಮಾವತಿ ಲಿಂ​​ಕ್​ ಕೆನಾಲ್ ಯೋಜನೆ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಕೂಡ ಬಿದ್ದಿದೆ. ಆದ್ರೆ ಇಷ್ಟಕ್ಕೆ ಎಲ್ಲವೂ ಮುಗಿದಿಲ್ಲ. ಮತ್ತೊಂದು ಸುತ್ತಿನ ಜಟಾಪಟಿ ಅಲ್ಲಿ ಶುರುವಾಗಿದೆ.

ಇದಾಗಿತ್ತು ಇವತ್ತಿನ ಸುವರ್ಣ ಸ್ಪೆಷಲ್, ನಮಸ್ಕಾರ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
Read more