ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ?  ಡಿ.ಕೆ.ಶಿವಕುಮಾರ್  ಕನಸಿನ ಕೂಸಿಗೆ  ನೂರೆಂಟು ವಿಘ್ನ

ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ? ಡಿ.ಕೆ.ಶಿವಕುಮಾರ್ ಕನಸಿನ ಕೂಸಿಗೆ ನೂರೆಂಟು ವಿಘ್ನ

Published : Jun 10, 2025, 12:57 PM ISTUpdated : Jun 10, 2025, 12:58 PM IST

ಕನಸಿನ ಯೋಜನೆಗೆ ನೂರೆಂಟು ವಿಘ್ನಗಳೇಕೆ..? ಹೇಮಾವತಿ ನದಿ ನೀರಿಗಾಗಿ ಧಗಧಗಿಸಿದ್ದೇಕೆ ಕಲ್ಪತರು ನಾಡು..? ಹೋರಾಟದ ಕಿಚ್ಚಿನ ಮಧ್ಯೆ ಮುಂದೇನ್ ಮಾಡ್ತಾರೆ ಡಿಕೆ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಜಲಾಯುಧ..ಬಂಡೆ ಬಡಬಾಗ್ನಿ

ಚಕ್ರವ್ಯೂಹದಲ್ಲಿ ಸಿಲುಕಿಕೊಂಡ್ರಾ ಡಿ.ಕೆ.ಶಿವಕುಮಾರ್..? ಕನಕವೀರನ ಸುತ್ತ ಎದ್ದು ನಿಂತಿದೆ ಜಲಾಗ್ನಿಯ ದಿಗ್ಬಂಧನ..! ನೀರಿನಿಂದಲೇ ಬೆಂಕಿಯ ಬಡಬಾಗ್ನಿ ಎದ್ದಿದೆ.. ಆಕ್ರೋಶದ ಜ್ವಾಲೆ ಹೊತ್ತಿಯುರಿದಿದೆ. ತಮ್ಮ ಬತ್ತಳಿಕೆಯಲ್ಲಿದ್ದ ಜಲಾಯುಧವನ್ನ ಝಳಪಿಸಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಅದುವೇ ತಿರುಗುಬಾಣವಾಯ್ತಾ..? ಕನಸಿನ ಯೋಜನೆಗೆ ನೂರೆಂಟು ವಿಘ್ನಗಳೇಕೆ..? ಹೇಮಾವತಿ ನದಿ ನೀರಿಗಾಗಿ ಧಗಧಗಿಸಿದ್ದೇಕೆ ಕಲ್ಪತರು ನಾಡು..? ಹೋರಾಟದ ಕಿಚ್ಚಿನ ಮಧ್ಯೆ ಮುಂದೇನ್ ಮಾಡ್ತಾರೆ ಡಿಕೆ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಜಲಾಯುಧ..ಬಂಡೆ ಬಡಬಾಗ್ನಿ

ಹೇಮಾವತಿ ಹಣಾಹಣಿಯ ಹಿಂದೆಯೇ ಡಿಕೆ ಎದುರು ಮತ್ತೊಂದು ಸವಾಲಿದೆ. ಅದು ಕೂಡ ಜಲಸಮರವೇ ಆದ್ರೂ ಅಖಾಡ ಬೇರೆ. ಹಾಗಿದ್ರೆ ಎಲ್ಲಿ ನಡೆಯುತ್ತಿದೆ ಆ ಜಲಸಂಘರ್ಷ..? ಆ ಸಂಘರ್ಷಕ್ಕೆ ಕಾರಣ ಏನು. ಜ್ವಾಲಾಮುಖಿಯಂತೆ ಕುದ್ದಿದ್ದ ಹೇಮಾವತಿ ಲಿಂಕ್​ ಕೆನಾಲ್ ಯೋಜನೆ ವಿರುದ್ಧದ ಹೋರಾಟ ಶನಿವಾರ ಸ್ಫೋಟಸಿದೆ. ಇದು ತುಮಕೂರಿನ ಕಥೆ. ಅತ್ತ ಮತ್ತೊಂದು ಜಿಲ್ಲೆಯಲ್ಲಿಯೂ ಬೂದಿ ಮುಚ್ಚಿದ ಕೆಂಡದಂತಿದೆ ಜಲಸಮರದ ಸ್ಥಿತಿ. ಅಲ್ಲಿಯೂ ಕಿಚ್ಚು ಹತ್ತಿಕೊಳ್ಳುವ ಆತಂಕ, ಅನುಮಾನ ಇದ್ದೇ ಇದೆ.

ಹಿಡಕಲ್ ಯೋಜನೆ ಬೂದಿ ಮುಚ್ಚಿದ ಕೆಂಡದಂತಿದ್ರೆ, ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ತುಮಕೂರು ಧಗಧಗಿಸಿ ಉರಿದಿತ್ತು. ಪ್ರತಿಭಟನೆ ನಿಂತರೂ, ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ರೂ ಜಟಾಪಟಿ ಮತ್ತೆ ಮುಂದುವರೆದಿದೆ. 
ಪ್ರತಿಭಟನೆ ನಿಂತಿದೆ. ಹೇಮಾವತಿ ಲಿಂ​​ಕ್​ ಕೆನಾಲ್ ಯೋಜನೆ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಕೂಡ ಬಿದ್ದಿದೆ. ಆದ್ರೆ ಇಷ್ಟಕ್ಕೆ ಎಲ್ಲವೂ ಮುಗಿದಿಲ್ಲ. ಮತ್ತೊಂದು ಸುತ್ತಿನ ಜಟಾಪಟಿ ಅಲ್ಲಿ ಶುರುವಾಗಿದೆ.

ಇದಾಗಿತ್ತು ಇವತ್ತಿನ ಸುವರ್ಣ ಸ್ಪೆಷಲ್, ನಮಸ್ಕಾರ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
Read more