ರೇವಣ್ಣಗೆ ಸಿಎಂ ಪಟ್ಟದ ಆಸೆ ತೋರಿಸಿರುವ ಸಿದ್ದು ಒಳ ಮರ್ಮವೇನು..?

ರೇವಣ್ಣಗೆ ಸಿಎಂ ಪಟ್ಟದ ಆಸೆ ತೋರಿಸಿರುವ ಸಿದ್ದು ಒಳ ಮರ್ಮವೇನು..?

Published : May 16, 2019, 05:16 PM ISTUpdated : May 16, 2019, 05:21 PM IST

ರೇವಣ್ಣ ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ಸಿಡಿಸಿರುವ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದೆ. 

ಸಚಿವ ಎಚ್.ಡಿ. ರೇವಣ್ಣಗೆ ಸಿಎಂ ಪಟ್ಟದ ಆಸೆ ತೋರಿಸಿದ್ಯಾಕೆ..? ಅಣ್ಣ ತಮ್ಮಂದಿರ ನಡುವೆ ಸಿಎಂ ಕರ್ಚಿ ಚರ್ಚೆ ತೇಲಿಬಿಟ್ಟಿದ್ಯಾಕೆ..? ದಳಪತಿಗಳು ಪ್ಲಾನ್ ಗೆ ಸಿದ್ದು ಕೊಟ್ರಾ ಡಿಚ್ಚಿ..?  ಸಿಎಂ ಕುಮಾರಸ್ವಾಮಿ ಗೂಗ್ಲಿಗೆ ಸಿದ್ದರಾಮಯ್ಯ ಸಖತ್ ಬ್ಯಾಟಿಂಗ್. ಹಾಗಾದ್ರೆ ರೇವಣ್ಣಗೆ ಬೆನ್ನುತಟ್ಟಿದ ಸಿದ್ದರಾಮಯ್ಯನವರ ಒಳ ಮರ್ಮವೇನು..?

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?