ರೇವಣ್ಣಗೆ ಸಿಎಂ ಪಟ್ಟದ ಆಸೆ ತೋರಿಸಿರುವ ಸಿದ್ದು ಒಳ ಮರ್ಮವೇನು..?

ರೇವಣ್ಣಗೆ ಸಿಎಂ ಪಟ್ಟದ ಆಸೆ ತೋರಿಸಿರುವ ಸಿದ್ದು ಒಳ ಮರ್ಮವೇನು..?

Published : May 16, 2019, 05:16 PM ISTUpdated : May 16, 2019, 05:21 PM IST

ರೇವಣ್ಣ ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ಸಿಡಿಸಿರುವ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದೆ. 

ಸಚಿವ ಎಚ್.ಡಿ. ರೇವಣ್ಣಗೆ ಸಿಎಂ ಪಟ್ಟದ ಆಸೆ ತೋರಿಸಿದ್ಯಾಕೆ..? ಅಣ್ಣ ತಮ್ಮಂದಿರ ನಡುವೆ ಸಿಎಂ ಕರ್ಚಿ ಚರ್ಚೆ ತೇಲಿಬಿಟ್ಟಿದ್ಯಾಕೆ..? ದಳಪತಿಗಳು ಪ್ಲಾನ್ ಗೆ ಸಿದ್ದು ಕೊಟ್ರಾ ಡಿಚ್ಚಿ..?  ಸಿಎಂ ಕುಮಾರಸ್ವಾಮಿ ಗೂಗ್ಲಿಗೆ ಸಿದ್ದರಾಮಯ್ಯ ಸಖತ್ ಬ್ಯಾಟಿಂಗ್. ಹಾಗಾದ್ರೆ ರೇವಣ್ಣಗೆ ಬೆನ್ನುತಟ್ಟಿದ ಸಿದ್ದರಾಮಯ್ಯನವರ ಒಳ ಮರ್ಮವೇನು..?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!