ದರ್ಶನ್‌ ವಿರುದ್ಧ ಸುಪ್ರೀಂ ಮೊರೆ? ನಟನ ಮೇಲೆ ಗೂಂಡಾ ಕಾಯ್ದೆ?

ದರ್ಶನ್‌ ವಿರುದ್ಧ ಸುಪ್ರೀಂ ಮೊರೆ? ನಟನ ಮೇಲೆ ಗೂಂಡಾ ಕಾಯ್ದೆ?

Published : Dec 17, 2024, 03:32 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ಗೆ ಹೊಸ ಟೆನ್ಶನ್‌ ಶುರುವಾಗಿದೆ. ದರ್ಶನ್‌ಗೆ ಜಾಮೀನು ಸಿಕ್ಕಿರುವುದರ ವಿರುದ್ಧಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆದಿದೆ. ಆ ಪ್ರಕ್ರಿಯೆ ಜಾರಿಯಲ್ಲಿದೆ, ಆದಷ್ಟು ಬೇಗ ಮೇಲ್ಮನವಿ ಸಲ್ಲಿಸುತ್ತೇವೆ  ಎಂದು ನಗರ ಪೊಲೀಸ್‌ ಆಯುಕ್ತ ದಯಾನಂದ್ ಹೇಳಿದ್ದಾರೆ.

ದರ್ಶನ್‌ ಮೇಲೆ ಗೂಂಡಾ ಕಾಯ್ದೆ ಹಾಕಲಾಗುತ್ತಾ? ಆ ಬಗ್ಗೆ ಪೊಲೀಸ್‌ ಕಮಿಷನರ್‌ ಏನಂದ್ರು? ಈ ಸ್ಟೋರಿ ನೋಡಿ...

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
Read more