ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

Suvarna News   | Asianet News
Published : Jul 31, 2020, 04:34 PM IST

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು. ಆದರೆ ಅಸ್ಪತ್ರೆ ಅಲೆದು ಅಲೆದು ಪ್ರಾಣಬಿಟ್ಟಿದ್ದಾರೆ.
 

ಬೆಂಗಳೂರು(ಜು.31): ಛೇ, ರಾಜ್ಯರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೆಂಥಹ ಅವ್ಯವಸ್ಥೆ. ವೆಂಟಿಲೇಟರ್ ಇಲ್ಲದೇ ಬಾಣಂತಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು.

ನಾಲ್ಕೈದು ಆಸ್ಪತ್ರೆಗಳಿಗೆ ಅಲೆದರೂ ಅಡ್ಮಿಟ್ ಮಾಡಿಕೊಂಡಿಲ್ಲ. ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಈ ಬಗ್ಗೆ ಮನವಿ ಮಾಡಿಕೊಂಡರು ಬಾಣಂತಿ ಮಹಿಳೆಗೆ ಚಿಕಿತ್ಸೆ ಸಿಕ್ಕಿಲ್ಲ. ಕೊನೆಗೆ ನಾಗರಬಾವಿ ಆಸ್ಪತ್ರೆಯಲ್ಲಿ ಆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯ ಕುರಿತಂತೆ ಶಾಸಕಿ ಸೌಮ್ಯ ರೆಡ್ಡಿ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅಲ್ಲದೇ ಸರ್ಕಾರದ ವೈಫಲ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿ ಏನಂದ್ರು ನೀವೇ ಕೇಳಿ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?