ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

Suvarna News   | Asianet News
Published : Jul 31, 2020, 04:34 PM IST

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು. ಆದರೆ ಅಸ್ಪತ್ರೆ ಅಲೆದು ಅಲೆದು ಪ್ರಾಣಬಿಟ್ಟಿದ್ದಾರೆ.
 

ಬೆಂಗಳೂರು(ಜು.31): ಛೇ, ರಾಜ್ಯರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೆಂಥಹ ಅವ್ಯವಸ್ಥೆ. ವೆಂಟಿಲೇಟರ್ ಇಲ್ಲದೇ ಬಾಣಂತಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು.

ನಾಲ್ಕೈದು ಆಸ್ಪತ್ರೆಗಳಿಗೆ ಅಲೆದರೂ ಅಡ್ಮಿಟ್ ಮಾಡಿಕೊಂಡಿಲ್ಲ. ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಈ ಬಗ್ಗೆ ಮನವಿ ಮಾಡಿಕೊಂಡರು ಬಾಣಂತಿ ಮಹಿಳೆಗೆ ಚಿಕಿತ್ಸೆ ಸಿಕ್ಕಿಲ್ಲ. ಕೊನೆಗೆ ನಾಗರಬಾವಿ ಆಸ್ಪತ್ರೆಯಲ್ಲಿ ಆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯ ಕುರಿತಂತೆ ಶಾಸಕಿ ಸೌಮ್ಯ ರೆಡ್ಡಿ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅಲ್ಲದೇ ಸರ್ಕಾರದ ವೈಫಲ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿ ಏನಂದ್ರು ನೀವೇ ಕೇಳಿ.
 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!