ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

Suvarna News   | Asianet News
Published : Jul 31, 2020, 04:34 PM IST

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು. ಆದರೆ ಅಸ್ಪತ್ರೆ ಅಲೆದು ಅಲೆದು ಪ್ರಾಣಬಿಟ್ಟಿದ್ದಾರೆ.
 

ಬೆಂಗಳೂರು(ಜು.31): ಛೇ, ರಾಜ್ಯರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೆಂಥಹ ಅವ್ಯವಸ್ಥೆ. ವೆಂಟಿಲೇಟರ್ ಇಲ್ಲದೇ ಬಾಣಂತಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು.

ನಾಲ್ಕೈದು ಆಸ್ಪತ್ರೆಗಳಿಗೆ ಅಲೆದರೂ ಅಡ್ಮಿಟ್ ಮಾಡಿಕೊಂಡಿಲ್ಲ. ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಈ ಬಗ್ಗೆ ಮನವಿ ಮಾಡಿಕೊಂಡರು ಬಾಣಂತಿ ಮಹಿಳೆಗೆ ಚಿಕಿತ್ಸೆ ಸಿಕ್ಕಿಲ್ಲ. ಕೊನೆಗೆ ನಾಗರಬಾವಿ ಆಸ್ಪತ್ರೆಯಲ್ಲಿ ಆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯ ಕುರಿತಂತೆ ಶಾಸಕಿ ಸೌಮ್ಯ ರೆಡ್ಡಿ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅಲ್ಲದೇ ಸರ್ಕಾರದ ವೈಫಲ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿ ಏನಂದ್ರು ನೀವೇ ಕೇಳಿ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!