ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

Suvarna News   | Asianet News
Published : Jul 31, 2020, 04:34 PM IST

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು. ಆದರೆ ಅಸ್ಪತ್ರೆ ಅಲೆದು ಅಲೆದು ಪ್ರಾಣಬಿಟ್ಟಿದ್ದಾರೆ.
 

ಬೆಂಗಳೂರು(ಜು.31): ಛೇ, ರಾಜ್ಯರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೆಂಥಹ ಅವ್ಯವಸ್ಥೆ. ವೆಂಟಿಲೇಟರ್ ಇಲ್ಲದೇ ಬಾಣಂತಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು.

ನಾಲ್ಕೈದು ಆಸ್ಪತ್ರೆಗಳಿಗೆ ಅಲೆದರೂ ಅಡ್ಮಿಟ್ ಮಾಡಿಕೊಂಡಿಲ್ಲ. ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಈ ಬಗ್ಗೆ ಮನವಿ ಮಾಡಿಕೊಂಡರು ಬಾಣಂತಿ ಮಹಿಳೆಗೆ ಚಿಕಿತ್ಸೆ ಸಿಕ್ಕಿಲ್ಲ. ಕೊನೆಗೆ ನಾಗರಬಾವಿ ಆಸ್ಪತ್ರೆಯಲ್ಲಿ ಆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯ ಕುರಿತಂತೆ ಶಾಸಕಿ ಸೌಮ್ಯ ರೆಡ್ಡಿ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅಲ್ಲದೇ ಸರ್ಕಾರದ ವೈಫಲ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿ ಏನಂದ್ರು ನೀವೇ ಕೇಳಿ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್