ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

Suvarna News   | Asianet News
Published : Jul 31, 2020, 04:34 PM IST

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು. ಆದರೆ ಅಸ್ಪತ್ರೆ ಅಲೆದು ಅಲೆದು ಪ್ರಾಣಬಿಟ್ಟಿದ್ದಾರೆ.
 

ಬೆಂಗಳೂರು(ಜು.31): ಛೇ, ರಾಜ್ಯರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೆಂಥಹ ಅವ್ಯವಸ್ಥೆ. ವೆಂಟಿಲೇಟರ್ ಇಲ್ಲದೇ ಬಾಣಂತಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು.

ನಾಲ್ಕೈದು ಆಸ್ಪತ್ರೆಗಳಿಗೆ ಅಲೆದರೂ ಅಡ್ಮಿಟ್ ಮಾಡಿಕೊಂಡಿಲ್ಲ. ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಈ ಬಗ್ಗೆ ಮನವಿ ಮಾಡಿಕೊಂಡರು ಬಾಣಂತಿ ಮಹಿಳೆಗೆ ಚಿಕಿತ್ಸೆ ಸಿಕ್ಕಿಲ್ಲ. ಕೊನೆಗೆ ನಾಗರಬಾವಿ ಆಸ್ಪತ್ರೆಯಲ್ಲಿ ಆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯ ಕುರಿತಂತೆ ಶಾಸಕಿ ಸೌಮ್ಯ ರೆಡ್ಡಿ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅಲ್ಲದೇ ಸರ್ಕಾರದ ವೈಫಲ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿ ಏನಂದ್ರು ನೀವೇ ಕೇಳಿ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!