ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

Suvarna News   | Asianet News
Published : Jul 31, 2020, 04:34 PM IST

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು. ಆದರೆ ಅಸ್ಪತ್ರೆ ಅಲೆದು ಅಲೆದು ಪ್ರಾಣಬಿಟ್ಟಿದ್ದಾರೆ.
 

ಬೆಂಗಳೂರು(ಜು.31): ಛೇ, ರಾಜ್ಯರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೆಂಥಹ ಅವ್ಯವಸ್ಥೆ. ವೆಂಟಿಲೇಟರ್ ಇಲ್ಲದೇ ಬಾಣಂತಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು.

ನಾಲ್ಕೈದು ಆಸ್ಪತ್ರೆಗಳಿಗೆ ಅಲೆದರೂ ಅಡ್ಮಿಟ್ ಮಾಡಿಕೊಂಡಿಲ್ಲ. ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಈ ಬಗ್ಗೆ ಮನವಿ ಮಾಡಿಕೊಂಡರು ಬಾಣಂತಿ ಮಹಿಳೆಗೆ ಚಿಕಿತ್ಸೆ ಸಿಕ್ಕಿಲ್ಲ. ಕೊನೆಗೆ ನಾಗರಬಾವಿ ಆಸ್ಪತ್ರೆಯಲ್ಲಿ ಆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯ ಕುರಿತಂತೆ ಶಾಸಕಿ ಸೌಮ್ಯ ರೆಡ್ಡಿ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅಲ್ಲದೇ ಸರ್ಕಾರದ ವೈಫಲ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿ ಏನಂದ್ರು ನೀವೇ ಕೇಳಿ.
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!