ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

Suvarna News   | Asianet News
Published : Jun 17, 2021, 09:56 AM ISTUpdated : Jun 17, 2021, 10:20 AM IST

* ಮೊಸಳೆ ವೇಷ ಧರಿಸಿದ ಮೊಸಳೆಗಳ ಹಳ್ಳಕ್ಕೆ ಜಿಗಿದ ಭೂಪ
* ನೋಡ ನೋಡುತ್ತಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರು
* ಬೋರ್‌ವೆಲ್‌ ಒಳಗೆ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ

ಬೆಂಗಳೂರು(ಜೂ.17):  ಬೋರ್‌ವೆಲ್‌ ಒಳಗೆ ಬಿದ್ದ 4 ವರ್ಷದ ಮಗುವನ್ನ ಸತತ 10 ಗಂಟೆ ಕಾರ್ಯಾಚರಣೆ ನಡೆಸುವ ಮೂಲಕ ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ಧರಿಯಾಯಿ ಎಂಬ ಗ್ರಾಮದಲ್ಲಿ ನಡೆದಿದೆ.
* ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಗುದ್ದಿ ಪರಿಣಾಮ ಕ್ಷಣಾರ್ಧದಲ್ಲೇ ಮಹಿಳೆಯ ಪ್ರಾಣಪಕ್ಷಿ ಹಾರಿಹೋಗಿತ್ತು. 
* ಭೀಕರ ಮಳೆಯಿಂದ ನೋಡ ನೋಡುತ್ತಲೇ ಪ್ರವಾಹದಲ್ಲಿ ಕಾರೋಂದು ಕೊಚ್ಚಿ ಹೋಗಿದೆ. ಕಾರಲ್ಲಿದ್ದವರ ರಕ್ಷಣೆಯೇ ಅತ್ಯಂತ ರಣರೋಚಕವಾಗಿದೆ.
* ಮೊಸಳೆ ವೇಷ ಧರಿಸಿದ ಭೂಪನೊಬ್ಬ ಮೊಸಳೆಗಳ ಹಳ್ಳಕ್ಕೆ ಜಿಗಿದಿದ್ದಾನೆ. ಈ ಭೂಪ ಒಂದು ಕ್ಷಣ ಮೊಸಳೆಗಳಿಗೆ ಮಕ್ಕರ್‌ ಮಾಡಿದ್ದಾನೆ. 

Morning Express : ದತ್ತು ಪಡೆದ ನಟಿ ಅಮೂಲ್ಯ - ಜಾಗ್ವಾರ್ ಜವಾಬ್ದಾರಿ

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!