ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

Suvarna News   | Asianet News
Published : Jun 17, 2021, 09:56 AM ISTUpdated : Jun 17, 2021, 10:20 AM IST

* ಮೊಸಳೆ ವೇಷ ಧರಿಸಿದ ಮೊಸಳೆಗಳ ಹಳ್ಳಕ್ಕೆ ಜಿಗಿದ ಭೂಪ
* ನೋಡ ನೋಡುತ್ತಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರು
* ಬೋರ್‌ವೆಲ್‌ ಒಳಗೆ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ

ಬೆಂಗಳೂರು(ಜೂ.17):  ಬೋರ್‌ವೆಲ್‌ ಒಳಗೆ ಬಿದ್ದ 4 ವರ್ಷದ ಮಗುವನ್ನ ಸತತ 10 ಗಂಟೆ ಕಾರ್ಯಾಚರಣೆ ನಡೆಸುವ ಮೂಲಕ ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ಧರಿಯಾಯಿ ಎಂಬ ಗ್ರಾಮದಲ್ಲಿ ನಡೆದಿದೆ.
* ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಗುದ್ದಿ ಪರಿಣಾಮ ಕ್ಷಣಾರ್ಧದಲ್ಲೇ ಮಹಿಳೆಯ ಪ್ರಾಣಪಕ್ಷಿ ಹಾರಿಹೋಗಿತ್ತು. 
* ಭೀಕರ ಮಳೆಯಿಂದ ನೋಡ ನೋಡುತ್ತಲೇ ಪ್ರವಾಹದಲ್ಲಿ ಕಾರೋಂದು ಕೊಚ್ಚಿ ಹೋಗಿದೆ. ಕಾರಲ್ಲಿದ್ದವರ ರಕ್ಷಣೆಯೇ ಅತ್ಯಂತ ರಣರೋಚಕವಾಗಿದೆ.
* ಮೊಸಳೆ ವೇಷ ಧರಿಸಿದ ಭೂಪನೊಬ್ಬ ಮೊಸಳೆಗಳ ಹಳ್ಳಕ್ಕೆ ಜಿಗಿದಿದ್ದಾನೆ. ಈ ಭೂಪ ಒಂದು ಕ್ಷಣ ಮೊಸಳೆಗಳಿಗೆ ಮಕ್ಕರ್‌ ಮಾಡಿದ್ದಾನೆ. 

Morning Express : ದತ್ತು ಪಡೆದ ನಟಿ ಅಮೂಲ್ಯ - ಜಾಗ್ವಾರ್ ಜವಾಬ್ದಾರಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!