ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

Suvarna News   | Asianet News
Published : Jun 17, 2021, 09:56 AM ISTUpdated : Jun 17, 2021, 10:20 AM IST

* ಮೊಸಳೆ ವೇಷ ಧರಿಸಿದ ಮೊಸಳೆಗಳ ಹಳ್ಳಕ್ಕೆ ಜಿಗಿದ ಭೂಪ
* ನೋಡ ನೋಡುತ್ತಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರು
* ಬೋರ್‌ವೆಲ್‌ ಒಳಗೆ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ

ಬೆಂಗಳೂರು(ಜೂ.17):  ಬೋರ್‌ವೆಲ್‌ ಒಳಗೆ ಬಿದ್ದ 4 ವರ್ಷದ ಮಗುವನ್ನ ಸತತ 10 ಗಂಟೆ ಕಾರ್ಯಾಚರಣೆ ನಡೆಸುವ ಮೂಲಕ ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ಧರಿಯಾಯಿ ಎಂಬ ಗ್ರಾಮದಲ್ಲಿ ನಡೆದಿದೆ.
* ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಗುದ್ದಿ ಪರಿಣಾಮ ಕ್ಷಣಾರ್ಧದಲ್ಲೇ ಮಹಿಳೆಯ ಪ್ರಾಣಪಕ್ಷಿ ಹಾರಿಹೋಗಿತ್ತು. 
* ಭೀಕರ ಮಳೆಯಿಂದ ನೋಡ ನೋಡುತ್ತಲೇ ಪ್ರವಾಹದಲ್ಲಿ ಕಾರೋಂದು ಕೊಚ್ಚಿ ಹೋಗಿದೆ. ಕಾರಲ್ಲಿದ್ದವರ ರಕ್ಷಣೆಯೇ ಅತ್ಯಂತ ರಣರೋಚಕವಾಗಿದೆ.
* ಮೊಸಳೆ ವೇಷ ಧರಿಸಿದ ಭೂಪನೊಬ್ಬ ಮೊಸಳೆಗಳ ಹಳ್ಳಕ್ಕೆ ಜಿಗಿದಿದ್ದಾನೆ. ಈ ಭೂಪ ಒಂದು ಕ್ಷಣ ಮೊಸಳೆಗಳಿಗೆ ಮಕ್ಕರ್‌ ಮಾಡಿದ್ದಾನೆ. 

Morning Express : ದತ್ತು ಪಡೆದ ನಟಿ ಅಮೂಲ್ಯ - ಜಾಗ್ವಾರ್ ಜವಾಬ್ದಾರಿ

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!