ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

Suvarna News   | Asianet News
Published : Jun 17, 2021, 09:56 AM ISTUpdated : Jun 17, 2021, 10:20 AM IST

* ಮೊಸಳೆ ವೇಷ ಧರಿಸಿದ ಮೊಸಳೆಗಳ ಹಳ್ಳಕ್ಕೆ ಜಿಗಿದ ಭೂಪ
* ನೋಡ ನೋಡುತ್ತಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರು
* ಬೋರ್‌ವೆಲ್‌ ಒಳಗೆ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ

ಬೆಂಗಳೂರು(ಜೂ.17):  ಬೋರ್‌ವೆಲ್‌ ಒಳಗೆ ಬಿದ್ದ 4 ವರ್ಷದ ಮಗುವನ್ನ ಸತತ 10 ಗಂಟೆ ಕಾರ್ಯಾಚರಣೆ ನಡೆಸುವ ಮೂಲಕ ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ಧರಿಯಾಯಿ ಎಂಬ ಗ್ರಾಮದಲ್ಲಿ ನಡೆದಿದೆ.
* ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಗುದ್ದಿ ಪರಿಣಾಮ ಕ್ಷಣಾರ್ಧದಲ್ಲೇ ಮಹಿಳೆಯ ಪ್ರಾಣಪಕ್ಷಿ ಹಾರಿಹೋಗಿತ್ತು. 
* ಭೀಕರ ಮಳೆಯಿಂದ ನೋಡ ನೋಡುತ್ತಲೇ ಪ್ರವಾಹದಲ್ಲಿ ಕಾರೋಂದು ಕೊಚ್ಚಿ ಹೋಗಿದೆ. ಕಾರಲ್ಲಿದ್ದವರ ರಕ್ಷಣೆಯೇ ಅತ್ಯಂತ ರಣರೋಚಕವಾಗಿದೆ.
* ಮೊಸಳೆ ವೇಷ ಧರಿಸಿದ ಭೂಪನೊಬ್ಬ ಮೊಸಳೆಗಳ ಹಳ್ಳಕ್ಕೆ ಜಿಗಿದಿದ್ದಾನೆ. ಈ ಭೂಪ ಒಂದು ಕ್ಷಣ ಮೊಸಳೆಗಳಿಗೆ ಮಕ್ಕರ್‌ ಮಾಡಿದ್ದಾನೆ. 

Morning Express : ದತ್ತು ಪಡೆದ ನಟಿ ಅಮೂಲ್ಯ - ಜಾಗ್ವಾರ್ ಜವಾಬ್ದಾರಿ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?