ಯುಗಾದಿಗೆ ಕೆಲವರಿಗೆ ಸಿಹಿ, ಕೆಲವರಿಗೆ ಬೇವು, ಬಣ ರಾಜಕೀಯಕ್ಕೆ ಬ್ರೇಕ್? Yatnal v Vijeyendra

Published : Mar 26, 2025, 07:00 PM IST

ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಮುಂದಾದ ಹೈಕಮಾಂಡ್, ವಿಜಯೇಂದ್ರ ಬಣ ಮತ್ತು ಯತ್ನಾಳ್ ಬಣದ ಐವರು ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ವಿಜಯೇಂದ್ರ ಬಣದ ರೇಣುಕಾಚಾರ್ಯ ಮತ್ತು ಕಟ್ಟಾ ನಾಯ್ಡು ಹಾಗೂ ಯತ್ನಾಳ್ ಬಣದ ಶಾಸಕ ಬಿಪಿ ಹರೀಶ್ ಮತ್ತು ರೆಬೆಲ್ ಶಾಸಕರಾದ ಹೆಬ್ಬಾರ್ ಹಾಗೂ ಎಸ್.ಟಿ.ಎಸ್. ಅವರಿಗೂ ನೋಟಿಸ್ ನೀಡಲಾಗಿದ್ದು, ಎರಡೂ ಬಣಗಳಿಗೆ ಖಡಕ್ ಎಚ್ಚರಿಕೆ ರವಾನಿಸಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:45DK Shivakumar: ಜ್ಯೋತಿಷಿ ಹೇಳಿದ್ದ ಭವಿಷ್ಯ; ಮನಮೆಚ್ಚಿದ ಮಡದಿಯಾಗಿ DKS ಬಾಳಿಗೆ ಬಂದಿದ್ದು ಹೇಗೆ ಉಷಾ?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
Read more