ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

Published : Apr 29, 2019, 06:26 PM ISTUpdated : Apr 29, 2019, 06:28 PM IST

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

ಕುಮಾರಧಾರಾ ನದಿ ಸ್ವಚ್ಛ ಮಾಡಲು ಇಳಿದ ಯುವ ಬ್ರಿಗೇಡ್ ತಂಡಕ್ಕೆ ಸಿಕ್ಕಿದ್ದು ರಾಶಿ ರಾಶಿ ಕಸದ ಪರ್ವತಗಳೂ. ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನದಿಗಳಿದ ಸ್ವಯಂ ಸೇವಕರು ಪ್ಲಾಸ್ಟಿಕ್ ಸೇರಿದಂತೆ ಇತರೇ ತ್ಯಾಜ್ಯಗಳನ್ನು ಕಂಡು ದಂಗಾಗಿ ಹೋಗಿದ್ದಾರೆ.

ಕುಮಾರಧಾರಾ ನದಿಯಲ್ಲಿ ಶೇಖರಗೊಂಡಿದ್ದ 20ಕ್ಕೂ ಹೆಚ್ಚು ಟ್ರಾಕ್ಟರ್ ಗಳಷ್ಟು ತ್ಯಾಜ್ಯವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಸುಮಾರು 10 ಸಾವಿರ ಪ್ಲಾಸ್ಟಿಕ್ ಮತ್ತು ಗಾಜಿನ ಬಾಟಲಿಗಳನ್ನು ನದಿಯಿಂದ ಎತ್ತಲಾಗಿದ್ದು, ಇವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಸಿಕ್ಕಿರುವುದು ನಮ್ಮ ಜನ ಎತ್ತ ಸಾಗಿದ್ದಾರೆ ಎಂಬ ಕತೆ ಹೇಳುತ್ತಿದೆ. ಸುಬ್ರಹ್ಮಣ್ಯ ಕ್ಷೇತ್ರ ಪರಿಸರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಇದ್ದರೂ ಇಷ್ಟೊಂದು ಬಾಟಲಿ ಎಲ್ಲಿಂದ ಬಂತು ಎಂಬುದಕ್ಕೆ ಉತ್ತರ ನಮಗೆ ಗೊತ್ತಿದೆ.

ಸುಬ್ರಹ್ಮಣ್ಯದಲ್ಲಿ 12 ಕೋಟಿ ವೆಚ್ಚದಲ್ಲಿ ಶುದ್ಧೀಕರಣ ಘಟಕ ತೆರೆದಿದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದೀಗ ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಸ್ವಚ್ಛತಾ ಕಾರ್ಯ ನಡೆಸಿದ್ದು ಯಾತ್ರಿಗಳು ಇವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?