ನೆರೆ ಸಂತ್ರಸ್ತರಿಗೆ 100 ಮನೆ, ನೆರವಿಗೆ ಬಂದ ‘ಅಕ್ಕ’

ನೆರೆ ಸಂತ್ರಸ್ತರಿಗೆ 100 ಮನೆ, ನೆರವಿಗೆ ಬಂದ ‘ಅಕ್ಕ’

Published : Aug 30, 2019, 10:30 PM IST

ಬೆಂಗಳೂರು[ಆ. 30]  ನೆರೆಯಿಂದ ತತ್ತರಿಸಿರುವವರ ನೆರವಿಗೆ ಅನಿವಾಸಿ ಭಾರತೀಯರು ಮುಂದಾಗಿದ್ದಾರೆ. ಅಗತ್ಯ ವಸ್ತುಗಳನ್ನು ಹೊತ್ತ ಲಾರಿಗೆ ಸಿಎಂ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಫ್ಲಾಗ್ ಆಫ್ ಮಾಡಿದ್ರು. ಬಳಿಕ ಮಾತನಾಡಿದ ಅಕ್ಕ ಸಂಘಟನೆಯ ಸದಸ್ಯ ಸೌರಬ್ ಬಾಬು ನೆರೆ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿದೆ. ಅಕ್ಕ ಸಂಘಟನೆ ಮೂಲಕ ಕನಿಷ್ಠ 100 ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ಈ ಬಾರಿ ಗೌರಿ ಗಣೇಶ ಹಬ್ಬವನ್ನು ನೆರೆ ಸಂತ್ರಸ್ತರೊಂದಿಗೆ ಆಚರಿಸಲು ಅಕ್ಕ ಸಂಘಟನೆ ನಿರ್ಧರಿಸಿದೆ ಎಂದರು.

ಬೆಂಗಳೂರು[ಆ. 30]  ನೆರೆಯಿಂದ ತತ್ತರಿಸಿರುವವರ ನೆರವಿಗೆ ಅನಿವಾಸಿ ಭಾರತೀಯರು ಮುಂದಾಗಿದ್ದಾರೆ. ಅಗತ್ಯ ವಸ್ತುಗಳನ್ನು ಹೊತ್ತ ಲಾರಿಗೆ ಸಿಎಂ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಫ್ಲಾಗ್ ಆಫ್ ಮಾಡಿದ್ರು. ಬಳಿಕ ಮಾತನಾಡಿದ ಅಕ್ಕ ಸಂಘಟನೆಯ ಸದಸ್ಯ ಸೌರಬ್ ಬಾಬು ನೆರೆ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿದೆ. ಅಕ್ಕ ಸಂಘಟನೆ ಮೂಲಕ ಕನಿಷ್ಠ 100 ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ಈ ಬಾರಿ ಗೌರಿ ಗಣೇಶ ಹಬ್ಬವನ್ನು ನೆರೆ ಸಂತ್ರಸ್ತರೊಂದಿಗೆ ಆಚರಿಸಲು ಅಕ್ಕ ಸಂಘಟನೆ ನಿರ್ಧರಿಸಿದೆ ಎಂದರು.

16:55ವಿದೇಶದಲ್ಲೂ ಮೊಳಗಿದ ಕನ್ನಡ ಡಿಂಡಿಮ, ರಾಜ್ಯೋತ್ಸವ ಸಂಭ್ರಮ
04:30ಪುನೀತ್‌ ರಾಜ್‌ಕುಮಾರ್‌ ಸ್ಪೆಷಲ್ ಫ್ಯಾನ್ ವಿಡಿಯೋ: ನೋಡಿದರೆ ಕಣ್ಣಂಚಲ್ಲಿ ನೀರು!
11:26ಇತಿಹಾಸದಲ್ಲೇ ಮೊದಲು;ವಿದೇಶದಲ್ಲಿರುವ 5 ಲಕ್ಷ ಭಾರತೀಯರ ಏರ್‌ಲಿಫ್ಟ್‌ಗೆ ತಯಾರಿ!
07:13ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!
02:42ದುಬೈನಲ್ಲಿ ಸಿಲುಕಿದ ಕನ್ನಡಿರಿಗೆ ತವರಿಗೆ ಮರಳಲು ಸರ್ಕಾರದ ನೆರವು, ನೋಂದಣಿ ಮಾಡಿ!
02:24ಬೆಚ್ಚಿಬಿದ್ದ ಭಾರತ; 3000ಕ್ಕೂ ಅಧಿಕ NRIಗಳಿಗೆ ಕೊರೋನಾ ಸೋಂಕು
02:25ಆಸ್ಟ್ರೇಲಿಯಾದಲ್ಲಿ ಸಿಲುಕಿದ 500 ಕನ್ನಡಿಗರು: ತವರಿಗೆ ವಾಪಸ್ ಆಗಲು ಪರದಾಟ
02:57ನಮ್ಮ ಸೇಫ್ಟಿಗೆ ಯಾರು ಭಯಪಡಬೇಕಿಲ್ಲ: ಅಮೆರಿಕಾದಿಂದ ಕರುನಾಡ ಕುವರನ ಮಾತು
03:52ಕತಾರ್ ಉತ್ತರ ಕರ್ನಾಟಕ ಬಳಗಕ್ಕೆ ವರ್ಷದ ಸಂಭ್ರಮ: ಅದ್ಧೂರಿ ಕಾರ್ಯಕ್ರಮ
13:42ಮೆಲ್ಬೋರ್ನ್‌ನಲ್ಲಿ ರಾಜ್ಯೋತ್ಸವ, ದಂಪತಿ ಸಮೇತ ಉಪ್ಪಿ ಡೈಲಾಗ್ ಅಬ್ಬರ