ಅಮೆರಿಕದಲ್ಲಿ ನಾವಿಕ ಸಮ್ಮೇಳನ,  ಸಂಸದ ತೇಜಸ್ವಿ ಸೂರ್ಯ ಭಾಷಣ

ಅಮೆರಿಕದಲ್ಲಿ ನಾವಿಕ ಸಮ್ಮೇಳನ,  ಸಂಸದ ತೇಜಸ್ವಿ ಸೂರ್ಯ ಭಾಷಣ

Published : Aug 31, 2019, 11:38 PM IST

ಸಿನ್ಸಿನಾಟಿ [ಆ. 31] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿ ಕನ್ನಡ ಹಬ್ಬ ಕಳೆಕಟ್ಟಿದೆ. ಅಮೆರಿಕದ ನಾನಾ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸಾಂಸ್ಕೃತಿಕವಾಗಿ ಸಂಘಟಿಸಲು ಅಸ್ತಿತ್ವಕ್ಕೆ ಬಂದ ಸಂಸ್ಥೆ ‘ನಾವಿಕ’ (ನಾವು ವಿಶ್ವ ಕನ್ನಡಿಗರು-ನಾರ್ತ್ ಅಮೇರಿಕಾ ವಿಶ್ವ ಕನ್ನಡ ಆಗರ) ಸಂಸ್ಥೆಯ 5ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡತನ ಮನೆಮಾಡಿದೆ. ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕನ್ನಡದ ಕವಿಗಳ ಇತಿಹಾಸವನ್ನು ಉಲ್ಲೇಖ ಮಾಡುತ್ತ ಕನ್ನಡ ಮತ್ತು ಕನ್ನಡತನದ ವಿವರಣೆ ನೀಡಿದರು. ತಾಯಿ ನಾಡಿಂದ ದೂರವಾಗಿ ಅಮೆರಿದಲ್ಲಿ ನೆಲೆಸಿದ್ದರೂ ಕನ್ನಡತನ ಕಾಪಾಡಿಕೊಂಡು ಬಂದಿದ್ದಕ್ಕೆ ಧನ್ಯವಾದ ಸಲ್ಲಿಸಿದರು.

 

ಸಿನ್ಸಿನಾಟಿ [ಆ. 31] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿ ಕನ್ನಡ ಹಬ್ಬ ಕಳೆಕಟ್ಟಿದೆ. ಅಮೆರಿಕದ ನಾನಾ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸಾಂಸ್ಕೃತಿಕವಾಗಿ ಸಂಘಟಿಸಲು ಅಸ್ತಿತ್ವಕ್ಕೆ ಬಂದ ಸಂಸ್ಥೆ ‘ನಾವಿಕ’ (ನಾವು ವಿಶ್ವ ಕನ್ನಡಿಗರು-ನಾರ್ತ್ ಅಮೇರಿಕಾ ವಿಶ್ವ ಕನ್ನಡ ಆಗರ) ಸಂಸ್ಥೆಯ 5ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡತನ ಮನೆಮಾಡಿದೆ. ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕನ್ನಡದ ಕವಿಗಳ ಇತಿಹಾಸವನ್ನು ಉಲ್ಲೇಖ ಮಾಡುತ್ತ ಕನ್ನಡ ಮತ್ತು ಕನ್ನಡತನದ ವಿವರಣೆ ನೀಡಿದರು. ತಾಯಿ ನಾಡಿಂದ ದೂರವಾಗಿ ಅಮೆರಿದಲ್ಲಿ ನೆಲೆಸಿದ್ದರೂ ಕನ್ನಡತನ ಕಾಪಾಡಿಕೊಂಡು ಬಂದಿದ್ದಕ್ಕೆ ಧನ್ಯವಾದ ಸಲ್ಲಿಸಿದರು.

16:55ವಿದೇಶದಲ್ಲೂ ಮೊಳಗಿದ ಕನ್ನಡ ಡಿಂಡಿಮ, ರಾಜ್ಯೋತ್ಸವ ಸಂಭ್ರಮ
04:30ಪುನೀತ್‌ ರಾಜ್‌ಕುಮಾರ್‌ ಸ್ಪೆಷಲ್ ಫ್ಯಾನ್ ವಿಡಿಯೋ: ನೋಡಿದರೆ ಕಣ್ಣಂಚಲ್ಲಿ ನೀರು!
11:26ಇತಿಹಾಸದಲ್ಲೇ ಮೊದಲು;ವಿದೇಶದಲ್ಲಿರುವ 5 ಲಕ್ಷ ಭಾರತೀಯರ ಏರ್‌ಲಿಫ್ಟ್‌ಗೆ ತಯಾರಿ!
07:13ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!
02:42ದುಬೈನಲ್ಲಿ ಸಿಲುಕಿದ ಕನ್ನಡಿರಿಗೆ ತವರಿಗೆ ಮರಳಲು ಸರ್ಕಾರದ ನೆರವು, ನೋಂದಣಿ ಮಾಡಿ!
02:24ಬೆಚ್ಚಿಬಿದ್ದ ಭಾರತ; 3000ಕ್ಕೂ ಅಧಿಕ NRIಗಳಿಗೆ ಕೊರೋನಾ ಸೋಂಕು
02:25ಆಸ್ಟ್ರೇಲಿಯಾದಲ್ಲಿ ಸಿಲುಕಿದ 500 ಕನ್ನಡಿಗರು: ತವರಿಗೆ ವಾಪಸ್ ಆಗಲು ಪರದಾಟ
02:57ನಮ್ಮ ಸೇಫ್ಟಿಗೆ ಯಾರು ಭಯಪಡಬೇಕಿಲ್ಲ: ಅಮೆರಿಕಾದಿಂದ ಕರುನಾಡ ಕುವರನ ಮಾತು
03:52ಕತಾರ್ ಉತ್ತರ ಕರ್ನಾಟಕ ಬಳಗಕ್ಕೆ ವರ್ಷದ ಸಂಭ್ರಮ: ಅದ್ಧೂರಿ ಕಾರ್ಯಕ್ರಮ
13:42ಮೆಲ್ಬೋರ್ನ್‌ನಲ್ಲಿ ರಾಜ್ಯೋತ್ಸವ, ದಂಪತಿ ಸಮೇತ ಉಪ್ಪಿ ಡೈಲಾಗ್ ಅಬ್ಬರ