ಕತಾರ್ ಉತ್ತರ ಕರ್ನಾಟಕ ಬಳಗಕ್ಕೆ ವರ್ಷದ ಸಂಭ್ರಮ: ಅದ್ಧೂರಿ ಕಾರ್ಯಕ್ರಮ

ಕತಾರ್ ಉತ್ತರ ಕರ್ನಾಟಕ ಬಳಗಕ್ಕೆ ವರ್ಷದ ಸಂಭ್ರಮ: ಅದ್ಧೂರಿ ಕಾರ್ಯಕ್ರಮ

Published : Dec 04, 2019, 11:29 PM ISTUpdated : Dec 05, 2019, 09:19 AM IST

ಡಿಸೆಂಬರ್ 13 ರಂದು ಡಿಪಿಎಸ್ ಇಂಟರ್ ನ್ಯಾಷನಲ್ ಸ್ಕೂಲ್ ವಕಾರ್ ದೋಹಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ, ರಿಯಲ್ ಸ್ಟಾರ್ ಉಪೇಂದ್ರ, ರಂಗಕರ್ಮಿ ಯಶವಂತ ಸರದೇಶಪಾಂಡೆ, ಗಾಯಕಿ ನಾಗಚಂದ್ರಿಕಾ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಎಲ್ಲರಿಗೂ ಆಹ್ವಾನ ನೀಡಿದ್ದಾರೆ.

ಕತಾರ್(ಡಿ. 04)  ಡಿಸೆಂಬರ್ 13 ರಂದು ಕತಾರ್ ಉತ್ತರ ಕರ್ನಾಟಕ ಬಳಗ ಒಂದು ವರ್ಷದ ಸಂಭ್ರಮ ಹಮ್ಮಿಕೊಂಡಿದೆ.

ಡಿಸೆಂಬರ್ 13 ರಂದು ಡಿಪಿಎಸ್ ಇಂಟರ್ ನ್ಯಾಷನಲ್ ಸ್ಕೂಲ್ ವಕಾರ್ ದೋಹಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ, ರಿಯಲ್ ಸ್ಟಾರ್ ಉಪೇಂದ್ರ, ರಂಗಕರ್ಮಿ ಯಶವಂತ ಸರದೇಶಪಾಂಡೆ, ಗಾಯಕಿ ನಾಗಚಂದ್ರಿಕಾ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಎಲ್ಲರಿಗೂ ಆಹ್ವಾನ ನೀಡಿದ್ದಾರೆ.

04:30ಪುನೀತ್‌ ರಾಜ್‌ಕುಮಾರ್‌ ಸ್ಪೆಷಲ್ ಫ್ಯಾನ್ ವಿಡಿಯೋ: ನೋಡಿದರೆ ಕಣ್ಣಂಚಲ್ಲಿ ನೀರು!
11:26ಇತಿಹಾಸದಲ್ಲೇ ಮೊದಲು;ವಿದೇಶದಲ್ಲಿರುವ 5 ಲಕ್ಷ ಭಾರತೀಯರ ಏರ್‌ಲಿಫ್ಟ್‌ಗೆ ತಯಾರಿ!
07:13ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!
02:42ದುಬೈನಲ್ಲಿ ಸಿಲುಕಿದ ಕನ್ನಡಿರಿಗೆ ತವರಿಗೆ ಮರಳಲು ಸರ್ಕಾರದ ನೆರವು, ನೋಂದಣಿ ಮಾಡಿ!
02:24ಬೆಚ್ಚಿಬಿದ್ದ ಭಾರತ; 3000ಕ್ಕೂ ಅಧಿಕ NRIಗಳಿಗೆ ಕೊರೋನಾ ಸೋಂಕು
02:25ಆಸ್ಟ್ರೇಲಿಯಾದಲ್ಲಿ ಸಿಲುಕಿದ 500 ಕನ್ನಡಿಗರು: ತವರಿಗೆ ವಾಪಸ್ ಆಗಲು ಪರದಾಟ
02:57ನಮ್ಮ ಸೇಫ್ಟಿಗೆ ಯಾರು ಭಯಪಡಬೇಕಿಲ್ಲ: ಅಮೆರಿಕಾದಿಂದ ಕರುನಾಡ ಕುವರನ ಮಾತು
03:52ಕತಾರ್ ಉತ್ತರ ಕರ್ನಾಟಕ ಬಳಗಕ್ಕೆ ವರ್ಷದ ಸಂಭ್ರಮ: ಅದ್ಧೂರಿ ಕಾರ್ಯಕ್ರಮ
13:42ಮೆಲ್ಬೋರ್ನ್‌ನಲ್ಲಿ ರಾಜ್ಯೋತ್ಸವ, ದಂಪತಿ ಸಮೇತ ಉಪ್ಪಿ ಡೈಲಾಗ್ ಅಬ್ಬರ