ಕಾಮನ್‌ವೆಲ್ತ್ ಗೇಮ್ಸ್‌, ಪದಕ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೋಚ್ !

ಕಾಮನ್‌ವೆಲ್ತ್ ಗೇಮ್ಸ್‌, ಪದಕ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೋಚ್ !

Published : Jul 25, 2022, 08:19 PM ISTUpdated : Jul 25, 2022, 08:20 PM IST

ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟಕ್ಕಾಗಿ ಬರ್ಮಿಂಗ್‌ಹ್ಯಾಮ್ ಪ್ರಯಾಣಕ್ಕೂ ಕನ್ನಡಿಗರಿಗೆ ಕೋಚ್ ಸತ್ಯನಾರಾಯಣ ಸಿಹಿ ಸುದ್ದಿ ನೀಡಿದ್ದಾರೆ.  ಕೋಚ್ ಸತ್ಯನಾರಾಯಣ ಜೊತೆ  ಏಷ್ಯಾನೆಟ್ ಸುವರ್ಣನ್ಯೂಸ್.ಕಾಂ ನಡೆಸಿದ ಮಾತುಕತೆ ಇಲ್ಲಿದೆ.
 

ಬೆಂಗಳೂರು(ಜು.25): ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಜುಲೈ 28 ರಿಂದ ಆಗಸ್ಟ್ 8ರ ವರೆಗೆ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಬಲಿಷ್ಠ ಭಾರತ ತಂಡ ಪಾಲ್ಗೊಳ್ಳುತ್ತಿದೆ. ಬರ್ಮಿಂಗ್‌ಹ್ಯಾಮ್ ಪ್ರಯಾಣಕ್ಕೂ ಮುನ್ನ ಭಾರತ ಪ್ಯಾರಾ ಅಥ್ಲಿಟಿಕ್ಸ್ ಕೋಚ್ ಸತ್ಯನಾರಾಯಣ, ಕರ್ನಾಟಕ ಕ್ರೀಡಾಪಟುಗಳಿಂದಲೇ ಪದಕದ ನಿರೀಕ್ಷೆ ಇದೆ ಎಂದು ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕರ್ನಾಟಕ  ನಿರಂಜನ್ ಪ್ರಸಾದ್ ಸೇರಿದಂತೆ ಇಬ್ಬರು ಕ್ರೀಡಾಪಟುಗಳಿಂದ ಪದಕದ ನಿರೀಕ್ಷೆ ಇಡಲಾಗಿದೆ.  ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಕ್ರೀಡಾಪಟುಗಳಿಗೆ ಶುಭಹಾರೈಸಿದ್ದಾರೆ. ಜೊತೆಗೆ ಅಭ್ಯಾಸಕ್ಕೆ ಉತ್ತಮ ಸಹಕಾರ ನೀಡಿದ್ದಾರೆ. ಹೀಗಾಗಿ ಈ ಬಾರಿ ಹೆಚ್ಚಿನ ಪದಗಳು ಬರಲಿವೆ ಎಂದಿದ್ದಾರೆ. ಕೋಚ್ ಸತ್ಯನಾರಾಯಣ ಜೊತೆ  ಏಷ್ಯಾನೆಟ್ ಸುವರ್ಣನ್ಯೂಸ್.ಕಾಂ ನಡೆಸಿದ ಮಾತುಕತೆ ಇಲ್ಲಿದೆ.

02:50ಗಾಯದ ನಡುವೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಮೊದಲ ಪ್ರತಿಕ್ರಿಯೆ!
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
07:34ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!
19:40ಚಾಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?
25:44Podcast: ಏಷ್ಯಾಡ್‌ನಲ್ಲಿ ಪದಕ ಬೇಟೆಯ ರೋಚಕ ಕಥೆ, ಏಷ್ಯಾನೆಟ್‌ ಜೊತೆ
25:49Exclusive: ಪತ್ನಿ ಜೀವನದಲ್ಲಿ ಬಂದ ಬಳಿಕವೇ ಅದೃಷ್ಟ ಬದಲಾಗಿದೆ ಎಂದ ಪದಕ ವಿಜೇತ ಪ್ರಣಯ್‌!
10:15ಸೀನಿಯರ್ ಕೋಚ್ ಪತ್ನಿಯಿಂದ ಅಥ್ಲೀಟ್ ಬಿಂದು ರಾಣಿ ಮೇಲೆ ದೌರ್ಜನ್ಯ..! ಈ ಬಗ್ಗೆ ಸೀನಿಯರ್ ಕೋಚ್ ಹೇಳಿದ್ದೇನು?
04:26ತವರಿನಲ್ಲಿ ಕೊನೆಯ ಟೆನಿಸ್ ಪಂದ್ಯವಾಡಿದ ಸಾನಿಯಾ ಮಿರ್ಜಾ, ಭಾವುಕ ಸಂದೇಶ..!
01:566 ಮಂದಿಗೆ ಕಾಮನ್ವೆಲ್ತ್‌ ಪದಕ, ಬೆಂಗಳೂರಿನ ಸಾಯ್‌ ಕೇಂದ್ರದಲ್ಲಿ ಅಥ್ಲೀಟ್‌ಗಳಿಗೆ ಭರ್ಜರಿ ಸ್ವಾಗತ!
Read more