ಯೋಗ ಕಲಿಯೋದು ಸುಲಭನಾ..? ಖೇಲೋ ಇಂಡಿಯಾದಲ್ಲಿ  ಮಿಂಚಿದ ಯೋಗಪಟು ಖುಷಿ ಹೇಮಚಂದ್ರ ಸಂದರ್ಶನ

ಯೋಗ ಕಲಿಯೋದು ಸುಲಭನಾ..? ಖೇಲೋ ಇಂಡಿಯಾದಲ್ಲಿ ಮಿಂಚಿದ ಯೋಗಪಟು ಖುಷಿ ಹೇಮಚಂದ್ರ ಸಂದರ್ಶನ

Published : May 04, 2022, 11:33 AM ISTUpdated : May 04, 2022, 11:35 AM IST

ಮೈಸೂರಿನ ವಿವೇಕಾನಂದ ಯೋಗ ಕೇಂದ್ರದಲ್ಲಿ ಅಭ್ಯಾಸ ನಡೆಸುತ್ತಿರುವ ಖುಷಿ ಹೇಮಚಂದ್ರ, ಆರು ಅಂತಾರಾಷ್ಟ್ರೀಯ ಕಾರ್ಯಕ್ರಮದಲ್ಲಿ ಯೋಗಾಸನ ಪ್ರದರ್ಶಿಸಿದ್ದು, 10 ಚಿನ್ನ, 6 ಬೆಳ್ಳಿ ಹಾಗೂ 2 ಕಂಚಿನ ಪದಕ ಜಯಿಸಿದ್ದಾರೆ. 2017ರಲ್ಲಿ ವಿಶ್ವದಾಖಲೆ ನಿರ್ಮಿಸಿರುವ ಖುಷಿ ಹೇಮಚಂದ್ರ ಅವರು ದೇಶಕ್ಕಾಗಿ ಮತ್ತಷ್ಟು ಪದಕ ಗೆಲ್ಲುವ ಕನಸು ಹೊಂದಿದ್ದಾರೆ.

ಬೆಂಗಳೂರು(ಮೇ.04): ಎರಡನೇ ಆವೃತ್ತಿಯ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ (Khelo India University Games) ಮಂಗಳವಾರ(ಮೇ 03) ಸಮಾರೋಪ ಸಮಾರಂಭದೊಂದಿಗೆ ಯಶಸ್ವಿಯಾಗಿ ಮುಕ್ತಾಯವಾಯಿತು. ಇದೇ ವೇಳೆ ಮೈಸೂರಿನ ಯೋಗಪಟು, ಮೊದಲ ವರ್ಷ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿನಿ ಖುಷಿ ಹೇಮಚಂದ್ರ ಕಾರ‍್ಯಕ್ರಮದ ಮುಖ್ಯ ಆಕರ್ಷಣೆ ಎನಿಸಿದರು. ಅವರ ಪ್ರದರ್ಶನ ಕೇಂದ್ರ ಸಚಿವ ಅಮಿತ್‌ ಶಾ ಸೇರಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಮೈಸೂರಿನ ವಿವೇಕಾನಂದ ಯೋಗ ಕೇಂದ್ರದಲ್ಲಿ ಅಭ್ಯಾಸ ನಡೆಸುತ್ತಿರುವ ಖುಷಿ ಹೇಮಚಂದ್ರ, ಆರು ಅಂತಾರಾಷ್ಟ್ರೀಯ ಕಾರ್ಯಕ್ರಮದಲ್ಲಿ ಯೋಗಾಸನ ಪ್ರದರ್ಶಿಸಿದ್ದು, 10 ಚಿನ್ನ, 6 ಬೆಳ್ಳಿ ಹಾಗೂ 2 ಕಂಚಿನ ಪದಕ ಜಯಿಸಿದ್ದಾರೆ. 2017ರಲ್ಲಿ ವಿಶ್ವದಾಖಲೆ ನಿರ್ಮಿಸಿರುವ ಖುಷಿ ಹೇಮಚಂದ್ರ ಅವರು ದೇಶಕ್ಕಾಗಿ ಮತ್ತಷ್ಟು ಪದಕ ಗೆಲ್ಲುವ ಕನಸು ಹೊಂದಿದ್ದಾರೆ.

2019ರಲ್ಲಿ ರಾಜ್ಯದ ಪ್ರತಿಷ್ಟಿತ ಪ್ರಶಸ್ತಿಯಾದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಖುಷಿ ಅವರಿಂದ ಇಡೀ ರಾಜ್ಯ ಹಾಗೂ ದೇಶವೇ ಹೆಮ್ಮೆಪಡುವಂತಹ ಮತ್ತಷ್ಟು ಸಾಧನೆಗಳು ಮೂಡಿ ಬರಲಿ ಎನ್ನುವುದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಹಾರೈಕೆ. ಖುಷಿ ಹೇಮಚಂದ್ರ ಅವರ ಸಂಪೂರ್ಣ ಸಂದರ್ಶನ ಇಲ್ಲಿದೆ ನೋಡಿ
 

02:50ಗಾಯದ ನಡುವೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಮೊದಲ ಪ್ರತಿಕ್ರಿಯೆ!
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
07:34ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!
19:40ಚಾಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?
25:44Podcast: ಏಷ್ಯಾಡ್‌ನಲ್ಲಿ ಪದಕ ಬೇಟೆಯ ರೋಚಕ ಕಥೆ, ಏಷ್ಯಾನೆಟ್‌ ಜೊತೆ
25:49Exclusive: ಪತ್ನಿ ಜೀವನದಲ್ಲಿ ಬಂದ ಬಳಿಕವೇ ಅದೃಷ್ಟ ಬದಲಾಗಿದೆ ಎಂದ ಪದಕ ವಿಜೇತ ಪ್ರಣಯ್‌!
10:15ಸೀನಿಯರ್ ಕೋಚ್ ಪತ್ನಿಯಿಂದ ಅಥ್ಲೀಟ್ ಬಿಂದು ರಾಣಿ ಮೇಲೆ ದೌರ್ಜನ್ಯ..! ಈ ಬಗ್ಗೆ ಸೀನಿಯರ್ ಕೋಚ್ ಹೇಳಿದ್ದೇನು?
04:26ತವರಿನಲ್ಲಿ ಕೊನೆಯ ಟೆನಿಸ್ ಪಂದ್ಯವಾಡಿದ ಸಾನಿಯಾ ಮಿರ್ಜಾ, ಭಾವುಕ ಸಂದೇಶ..!
01:566 ಮಂದಿಗೆ ಕಾಮನ್ವೆಲ್ತ್‌ ಪದಕ, ಬೆಂಗಳೂರಿನ ಸಾಯ್‌ ಕೇಂದ್ರದಲ್ಲಿ ಅಥ್ಲೀಟ್‌ಗಳಿಗೆ ಭರ್ಜರಿ ಸ್ವಾಗತ!
Read more