ಹಳ್ಳಿಯಿಂದ ದಿಲ್ಲಿಗೆ; ಕಂಬಳ ವೀರನಿಗೆ ಟಿಕೆಟ್ ಬುಕ್ ಮಾಡಿದ ಕ್ರೀಡಾ ಪ್ರಾಧಿಕಾರ!

ಹಳ್ಳಿಯಿಂದ ದಿಲ್ಲಿಗೆ; ಕಂಬಳ ವೀರನಿಗೆ ಟಿಕೆಟ್ ಬುಕ್ ಮಾಡಿದ ಕ್ರೀಡಾ ಪ್ರಾಧಿಕಾರ!

Suvarna News   | Asianet News
Published : Feb 16, 2020, 05:47 PM IST

ದಕ್ಷಿಣ ಕನ್ನಡದ ಪ್ರಖ್ಯಾತ ಕಂಬಳ ಕ್ರೀಡೆಯಲ್ಲಿ ಮಿಂಚಿನ ಓಟದ ಮೂಲಕ, ಸ್ಪೀಡ್ ಸ್ಟಾರ್ ಉಸೇನ್ ಬೋಲ್ಟ್ ದಾಖಲೆಯನ್ನೇ ಮುರಿದ ಶ್ರೀನಿವಾಸ್ ಗೌಡ ಇದೀಗ ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ಶ್ರೀನಿವಾಸ್ ಗೌಡ ಒಲಿಂಪಿಕ್ಸ್ ಆಡಲು ಅರ್ಹ ಅನ್ನೋ ಮಾತು ಕೇಳಿ ಬಂದ ಬೆನ್ನಲ್ಲೇ, ಭಾರತೀಯ ಕ್ರೀಡಾ ಪ್ರಾಧಿಕಾರ ಕಂಬಳ ವೀರನಿಗೆ ಟಿಕೆಟ್ ಬುಕ್ ಮಾಡಿದೆ.

ನವದೆಹಲಿ(ಫೆ.15): ದಕ್ಷಿಣ ಕನ್ನಡದ ಪ್ರಖ್ಯಾತ ಕಂಬಳ ಕ್ರೀಡೆಯಲ್ಲಿ ಮಿಂಚಿನ ಓಟದ ಮೂಲಕ, ಸ್ಪೀಡ್ ಸ್ಟಾರ್ ಉಸೇನ್ ಬೋಲ್ಟ್ ದಾಖಲೆಯನ್ನೇ ಮುರಿದ ಶ್ರೀನಿವಾಸ್ ಗೌಡ ಇದೀಗ ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ಶ್ರೀನಿವಾಸ್ ಗೌಡ ಒಲಿಂಪಿಕ್ಸ್ ಆಡಲು ಅರ್ಹ ಅನ್ನೋ ಮಾತು ಕೇಳಿ ಬಂದ ಬೆನ್ನಲ್ಲೇ, ಭಾರತೀಯ ಕ್ರೀಡಾ ಪ್ರಾಧಿಕಾರ ಕಂಬಳ ವೀರನಿಗೆ ಟಿಕೆಟ್ ಬುಕ್ ಮಾಡಿದೆ.

02:50ಗಾಯದ ನಡುವೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಮೊದಲ ಪ್ರತಿಕ್ರಿಯೆ!
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
07:34ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!
19:40ಚಾಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?
25:44Podcast: ಏಷ್ಯಾಡ್‌ನಲ್ಲಿ ಪದಕ ಬೇಟೆಯ ರೋಚಕ ಕಥೆ, ಏಷ್ಯಾನೆಟ್‌ ಜೊತೆ
25:49Exclusive: ಪತ್ನಿ ಜೀವನದಲ್ಲಿ ಬಂದ ಬಳಿಕವೇ ಅದೃಷ್ಟ ಬದಲಾಗಿದೆ ಎಂದ ಪದಕ ವಿಜೇತ ಪ್ರಣಯ್‌!
10:15ಸೀನಿಯರ್ ಕೋಚ್ ಪತ್ನಿಯಿಂದ ಅಥ್ಲೀಟ್ ಬಿಂದು ರಾಣಿ ಮೇಲೆ ದೌರ್ಜನ್ಯ..! ಈ ಬಗ್ಗೆ ಸೀನಿಯರ್ ಕೋಚ್ ಹೇಳಿದ್ದೇನು?
04:26ತವರಿನಲ್ಲಿ ಕೊನೆಯ ಟೆನಿಸ್ ಪಂದ್ಯವಾಡಿದ ಸಾನಿಯಾ ಮಿರ್ಜಾ, ಭಾವುಕ ಸಂದೇಶ..!
01:566 ಮಂದಿಗೆ ಕಾಮನ್ವೆಲ್ತ್‌ ಪದಕ, ಬೆಂಗಳೂರಿನ ಸಾಯ್‌ ಕೇಂದ್ರದಲ್ಲಿ ಅಥ್ಲೀಟ್‌ಗಳಿಗೆ ಭರ್ಜರಿ ಸ್ವಾಗತ!