ಚಾಂಪಿಯನ್  ಸಾಕ್ಷಿ  ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?

ಚಾಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?

Published : Dec 23, 2023, 04:20 PM IST

ದೇಶದಲ್ಲಿ ಮತ್ತೆ ಕುಸ್ತಿಪಟುಗಳು ಹಾಗೂ ಕುಸ್ತಿ ಫೆಡರೇಶನ್, ಸರ್ಕಾರದ ವಿರುದ್ದ ಪ್ರತಿಭಟನೆ, ಆಕ್ರೋಶ ಹೆಚ್ಚಾಗಿದೆ. ಬ್ರಿಷ್ ಭೂಷಣ್ ಆಪ್ತನೇ ಕುಸ್ತಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕುಸ್ತಿಪಟುಗಳ ಕೆರಳಿಸಿದೆ. ಇದರಿಂದ ಚಾಂಪಿಯನ್ ಸಾಕ್ಷಿ ಮಲಿಕ್ ಕಣ್ಣೀರಿಟ್ಟು ವಿದಾಯ ಹೇಳಿದ್ದಾರೆ.

ನವದೆಹಲಿ(ಡಿ.23) ಒಲಿಂಪಿಕ್ ಚಾಂಪಿಯನ್ ಸಾಕ್ಷಿ ಮಲಿಕ್ ಕಣ್ಣೀರಿಟ್ಟು ಕುಸ್ತಿಗೆ ವಿದಾಯ ಹೇಳಿದ್ದಾರೆ. ಕುಸ್ತಿಪಟುಗಳ ಹೋರಾಟ ಈಗ ಇನ್ನೊಂದು ಹಂತಕ್ಕೆ ಬಂದು ನಿಂತಿದೆ..ಕ್ರೀಡಾಪಟುಗಳ ದಿಟ್ಟ ಹೋರಾಟ ಒಂದು ಕಡೆ.. ರಾಜಕಾರಣಿಯ ಗಟ್ಟಿತನ ಇನ್ನೊಂದು ಕಡೆ ನಿಂತಿದೆ. ಬ್ರಿಜ್ ಭೂಷಣ್ ಆಪ್ತನಿಗೆ ಪಟ್ಟ ಕಟ್ಟಿದ್ದಕ್ಕೂ, ಪದಕ ಗೆದ್ದವರು ಕುಸ್ತಿಗೇ ವಿದಾಯ ಹೇಳಿದ್ದಕ್ಕೂ ಏನು ಸಂಬಂಧ..? ಇದರ ಹಿಂದಿರೋ ಅಸಲಿ ಕಥಾನಕ ಇಲ್ಲಿದೆ ನೋಡಿ..  

18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
07:34ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!
19:40ಚಾಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?
25:44Podcast: ಏಷ್ಯಾಡ್‌ನಲ್ಲಿ ಪದಕ ಬೇಟೆಯ ರೋಚಕ ಕಥೆ, ಏಷ್ಯಾನೆಟ್‌ ಜೊತೆ
25:49Exclusive: ಪತ್ನಿ ಜೀವನದಲ್ಲಿ ಬಂದ ಬಳಿಕವೇ ಅದೃಷ್ಟ ಬದಲಾಗಿದೆ ಎಂದ ಪದಕ ವಿಜೇತ ಪ್ರಣಯ್‌!
10:15ಸೀನಿಯರ್ ಕೋಚ್ ಪತ್ನಿಯಿಂದ ಅಥ್ಲೀಟ್ ಬಿಂದು ರಾಣಿ ಮೇಲೆ ದೌರ್ಜನ್ಯ..! ಈ ಬಗ್ಗೆ ಸೀನಿಯರ್ ಕೋಚ್ ಹೇಳಿದ್ದೇನು?
04:26ತವರಿನಲ್ಲಿ ಕೊನೆಯ ಟೆನಿಸ್ ಪಂದ್ಯವಾಡಿದ ಸಾನಿಯಾ ಮಿರ್ಜಾ, ಭಾವುಕ ಸಂದೇಶ..!
01:566 ಮಂದಿಗೆ ಕಾಮನ್ವೆಲ್ತ್‌ ಪದಕ, ಬೆಂಗಳೂರಿನ ಸಾಯ್‌ ಕೇಂದ್ರದಲ್ಲಿ ಅಥ್ಲೀಟ್‌ಗಳಿಗೆ ಭರ್ಜರಿ ಸ್ವಾಗತ!
Read more