ಉಡುಪಿಯಲ್ಲಿ ಸೇನೆಗೆ ಸೇರಲು ಯುವಕರಿಗೆ ಉಚಿತ ತರಬೇತಿ..!

ಉಡುಪಿಯಲ್ಲಿ ಸೇನೆಗೆ ಸೇರಲು ಯುವಕರಿಗೆ ಉಚಿತ ತರಬೇತಿ..!

Suvarna News   | Asianet News
Published : Oct 20, 2021, 01:45 PM IST

ಕರಾವಳಿ ಭಾಗದ ಯುವಕರಿಗೆ ತಮ್ಮ ಕನಸು ನನಸಾಗಿಸಿಕೊಳ್ಳುವ ಅವಕಾಶ ಕೂಡಿ ಬಂದಿದ್ದು, ಖ್ಯಾತ ಉದ್ಯಮಿ ಗೋವಿಂದ ಬಾಬು ಪೂಜಾರಿಯವರ ಅವರ ಸಹಕಾರದಲ್ಲಿ ಉಡುಪಿಯ ಬೈದೂರಿನಲ್ಲಿ ನೇಷನ್ ಲವರ್ ಎನ್ನುವ ಹೆಸರಿನ ತಂಡವೊಂದು ಯುವಕರಿಗೆ ಉಚಿತವಾಗಿ ತರಬೇತಿ ನೀಡುತ್ತಿದೆ. ಸೈನಿಕರಾಗಲು ಮಾತ್ರವಲ್ಲದೇ ಅಥ್ಲೀಟ್ಸ್‌ಗಳಾಗಲು ಸಹಾ ಇಲ್ಲಿ ತರಬೇತಿ ನೀಡಲಾಗುತ್ತಿದೆ. 

ಬೆಂಗಳೂರು(ಅ.20): ಸಾಕಷ್ಟು ಯುವ ಪ್ರತಿಭೆಗಳಿಗೆ ಭಾರತೀಯ ಸೇನೆಗೆ (Indian Army) ಸೇರಿ ದೇಶ ಸೇವೆ ಮಾಡಬೇಕು ಎನ್ನುವ ಕನಸಿರುತ್ತದೆ. ಆದರೆ ಮಾಹಿತಿಯ ಕೊರತೆ ಹಾಗೂ ತರಬೇತಿಯ ಕೊರತೆಯಿಂದಾಗಿ ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಇದೀಗ ಕರಾವಳಿ ಭಾಗದ ಯುವಕರಿಗೆ ತಮ್ಮ ಕನಸು ನನಸಾಗಿಸಿಕೊಳ್ಳುವ ಅವಕಾಶ ಕೂಡಿ ಬಂದಿದ್ದು, ಖ್ಯಾತ ಉದ್ಯಮಿ ಗೋವಿಂದ ಬಾಬು ಪೂಜಾರಿಯವರ ಅವರ ಸಹಕಾರದಲ್ಲಿ ಉಡುಪಿಯ (Udupi) ಬೈದೂರಿನಲ್ಲಿ ನೇಷನ್ ಲವರ್ ಎನ್ನುವ ಹೆಸರಿನ ತಂಡವೊಂದು ಯುವಕರಿಗೆ ಉಚಿತವಾಗಿ ತರಬೇತಿ ನೀಡುತ್ತಿದೆ. ಸೈನಿಕರಾಗಲು ಮಾತ್ರವಲ್ಲದೇ ಅಥ್ಲೀಟ್ಸ್‌ಗಳಾಗಲು ಸಹಾ ಇಲ್ಲಿ ತರಬೇತಿ ನೀಡಲಾಗುತ್ತಿದೆ. 

ಈ ಮೂಲಕ ಗ್ರಾಮೀಣ ಯುವಕರು ಸೈನ್ಯಕ್ಕೆ ಸೇರುವ ಕನಸಿಗೆ ರೆಕ್ಕೆ ಬಂದಂತೆ ಆಗಿದೆ. ಯುವ ಸೈನಿಕ ಪ್ರಶಾಂತ್ ದೇವಾಡಿಗ ಅವರ ಮಾರ್ಗದರ್ಶನದಲ್ಲಿ ನೂರಾರು ಯುವಕರಿಗೆ ಸೈನ್ಯಕ್ಕೆ ಸೇರುವ ಕುರಿತಂತೆ ತರಬೇತಿ ನೀಡಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ

02:50ಗಾಯದ ನಡುವೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಮೊದಲ ಪ್ರತಿಕ್ರಿಯೆ!
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
07:34ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!
19:40ಚಾಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?
25:44Podcast: ಏಷ್ಯಾಡ್‌ನಲ್ಲಿ ಪದಕ ಬೇಟೆಯ ರೋಚಕ ಕಥೆ, ಏಷ್ಯಾನೆಟ್‌ ಜೊತೆ
25:49Exclusive: ಪತ್ನಿ ಜೀವನದಲ್ಲಿ ಬಂದ ಬಳಿಕವೇ ಅದೃಷ್ಟ ಬದಲಾಗಿದೆ ಎಂದ ಪದಕ ವಿಜೇತ ಪ್ರಣಯ್‌!
10:15ಸೀನಿಯರ್ ಕೋಚ್ ಪತ್ನಿಯಿಂದ ಅಥ್ಲೀಟ್ ಬಿಂದು ರಾಣಿ ಮೇಲೆ ದೌರ್ಜನ್ಯ..! ಈ ಬಗ್ಗೆ ಸೀನಿಯರ್ ಕೋಚ್ ಹೇಳಿದ್ದೇನು?
04:26ತವರಿನಲ್ಲಿ ಕೊನೆಯ ಟೆನಿಸ್ ಪಂದ್ಯವಾಡಿದ ಸಾನಿಯಾ ಮಿರ್ಜಾ, ಭಾವುಕ ಸಂದೇಶ..!
01:566 ಮಂದಿಗೆ ಕಾಮನ್ವೆಲ್ತ್‌ ಪದಕ, ಬೆಂಗಳೂರಿನ ಸಾಯ್‌ ಕೇಂದ್ರದಲ್ಲಿ ಅಥ್ಲೀಟ್‌ಗಳಿಗೆ ಭರ್ಜರಿ ಸ್ವಾಗತ!