Today Horoscope: ಈ ರಾಶಿಯವರಿಗೆ ಇಂದು ಶತ್ರುಗಳ, ಸಾಲ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

Today Horoscope: ಈ ರಾಶಿಯವರಿಗೆ ಇಂದು ಶತ್ರುಗಳ, ಸಾಲ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

Published : Jun 18, 2024, 08:35 AM IST

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಮಂಗಳವಾರ, ದ್ವಾದಶಿ ತಿಥಿ, ಸ್ವಾತಿ ನಕ್ಷತ್ರ.

ಸ್ವಾತಿ ನಕ್ಷತ್ರ ನರಸಿಂಹಸ್ವಾಮಿಗೆ ಶ್ರೇಷ್ಠವಾದ ನಕ್ಷತ್ರವಾಗಿದ್ದು, ಇವರು ಧರ್ಮಿಷ್ಠರಾಗಿರುತ್ತಾರೆ. ಈ ದಿನ ನರಸಿಂಹಸ್ವಾಮಿ ಸನ್ನಿಧಾನದಲ್ಲಿ ಅಭಿಷೇಕ ಮಾಡಿಸಿ, ಇದರಿಂದ ಒಳಿತಾಗಲಿದೆ. ಕತ್ತಲಿನಿಂದ ಬೆಳಕಿನೆಡೆಗೆ ಬರಬೇಕಾದರೆ, ನರಸಿಂಹನ ಕೃಪೆ ಬೇಕಾಗುತ್ತದೆ. ತುಲಾ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ಸ್ತ್ರೀಯರಿಗೆ ಸಹಕಾರ. ಹೆಚ್ಚಿನ ವ್ಯಯ. ಕಾಲಿಗೆ ಪೆಟ್ಟಾಗಲಿದೆ. ವಿಷ್ಣು ಸಹಸ್ರನಾಮ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ:  ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..