ಪಂಚಾಂಗ: ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದಾಳೆ ಹಾಸನಾಂಬೆ

Nov 5, 2020, 8:23 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಆರಿದ್ರಾ ನಕ್ಷತ್ರ. ಇಂದಿನಿಂದ ಹಾಸನಾಂಬೆಯ ದೇವಾಲಯ ತೆರೆಯುತ್ತದೆ. ಹಾಸನಾಂಬೆ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ದೇವಾಲಯದ ಹಿನ್ನಲೆಯೇನು? ಮಹತ್ವವೇನು? ನೋಡೋಣ ಬನ್ನಿ...!

ದಿನ ಭವಿಷ್ಯ : ಈ ರಾಶಿಯವರಿಗೆ ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ!