ಪಂಚಾಂಗ: ಶನೈಶ್ಚರನ ಪ್ರಾರ್ಥನೆ ಮಾಡಿದರೆ ಕಷ್ಟಗಳನ್ನು ದೂರವಾಗಿಸುವನು

Mar 6, 2021, 8:40 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಜ್ಯೇಷ್ಠ ನಕ್ಷತ್ರ,, ಶನಿವಾರವಾಗಿದೆ. ಇಂದು ಆಂಜನೇಯ/ ಶನೈಶ್ಚರನ ಪ್ರಾರ್ಥನೆಯಿಂದ ಅನುಕೂಲವಾಗುವುದು. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಇಲ್ಲಿದೆ ಉತ್ತರ. 

ದಿನ ಭವಿಷ್ಯ : ಈ ರಾಶಿಯವರಿಗೆ ದೇಹಬಲವಿರಲಿದೆ, ಮನಸ್ಸು ಚಂಚಲವಾಗಲಿದೆ!