ಪಂಚಾಂಗ: ಮಹಾಲಕ್ಷ್ಮಿ ಪ್ರಾರ್ಥನೆ ಮಾಡುವುದರೊಂದಿಗೆ ದಿನವನ್ನು ಸಂಪನ್ನಗೊಳಿಸಿ

Apr 9, 2021, 8:28 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿದೆ. ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ಪೂರ್ವಾಭಾದ್ರ ನಕ್ಷತ್ರ, ಇಂದು ಶುಕ್ರವಾರ. ಮಹಾಲಕ್ಷ್ಮೀ ಪ್ರಾರ್ಥನೆ, ಆರಾಧನೆ ಮಾಡಿದರೆ ಆಕೆ ಅನುಗ್ರಹಿಸುತ್ತಾಳೆ. ಕೃಪಾಕಟಾಕ್ಷ ತೋರುತ್ತಾಳೆ. ದಿನ ಸುಸಂಪನ್ನಗೊಳ್ಳುವುದು. 

ದಿನ ಭವಿಷ್ಯ : ಈ ರಾಶಿಯವರ ಕುಟುಂಬದಲ್ಲಿ ಅಶಾಂತಿ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ