Panchanga: ಸೋಮವಾರ, ಈಶ್ವರನಿಗೆ ಬಿಲ್ವಾರ್ಚನೆ ಮಾಡಿದರೆ ತ್ರಿಜನ್ಮ ಪಾಪ ಪರಿಹಾರ

Panchanga: ಸೋಮವಾರ, ಈಶ್ವರನಿಗೆ ಬಿಲ್ವಾರ್ಚನೆ ಮಾಡಿದರೆ ತ್ರಿಜನ್ಮ ಪಾಪ ಪರಿಹಾರ

Suvarna News   | Asianet News
Published : Jan 10, 2022, 08:24 AM ISTUpdated : Jan 10, 2022, 08:29 AM IST

 ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ರೇವತಿ ನಕ್ಷತ್ರ, ಇಂದು ಸೋಮವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ರೇವತಿ ನಕ್ಷತ್ರ, ಇಂದು ಸೋಮವಾರ. ಸೋಮವಾರ ಎಂದರೆ ಈಶ್ವರನಿಗೆ ಪ್ರಿಯವಾದ ವಾರ. ಬಿಲ್ವಾರ್ಚನೆ ಎಂದರೆ ಬಹಳ ಪ್ರಿಯ. ಇದರಿಂದ ನಮ್ಮ ತ್ರಿಕರ್ಣಗಳು ಶುದ್ಧವಾಗುವುದು. 

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..
Read more