ಪಂಚಾಂಗ: ಇಂದು ವಿಷ್ಣುವಿನ ಆರಾಧನೆ ಮಾಡಿದರೆ ಶುಭಫಲ

Aug 12, 2020, 8:28 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಕೃತ್ತಿಕಾ ನಕ್ಷತ್ರ. ಶ್ರಾವಣ ಮಾಸ ಅಂದ್ರೆ ವಿಷ್ಣುವಿಗೆ ಪ್ರಿಯವಾದ ಮಾಸ. ಈ ಮಾಸದಲ್ಲಿ ವಿಷ್ಣುವೇ ಅಧಿಪತಿಯಾಗಿರುವುದರಿಂದ ವಿಷ್ಣುವಿನ ಆರಾಧನೆ ಬಹಳ ಪ್ರಶಸ್ತವಾದದ್ದು. ನಾರಾಯಣ ಮಂತ್ರ, ನಾರಾಯಣ ಜಪ ಮಾಡುವುದರಿಂದ ಇಂದಿನ ದಿನ ಉತ್ತಮವಾಗಿರುತ್ತದೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ದಿನ ಭವಿಷ್ಯ: ಈ ರಾಶಿಯವರಿಗೆ ಇದು ಅಪಾಯದ ದಿನ, ಎಚ್ಚರ!